Webdunia - Bharat's app for daily news and videos

Install App

ಬಿಸಿಲೂರಿನಲ್ಲಿ ಸಾಹಿತ್ಯ ಸಮ್ಮೇಳನದ ಸಡಗರ

Webdunia
ಶನಿವಾರ, 8 ಡಿಸೆಂಬರ್ 2018 (20:30 IST)
ಜಾಗತೀಕರಣ ಪ್ರಭಾವದ ಕಾರಣ ಜೀವನದ ನಿರ್ವಹಣೆಗಾಗಿ ಇಂಗ್ಲೀಷ್ ಕಲಿಯಿರಿ. ಹಾಗಂತ ಮಾತೃ ಭಾಷೆಯಾಗಿರುವ ಹಾಗೂ ನಮ್ಮ ಸಾಂಸ್ಕøತಿಕ ಅಸ್ಮಿತೆಯಾಗಿರುವ ಕನ್ನಡವನ್ನು ಮರೆಯದಿರಿ ಎಂದು ಹಿರಿಯ ಸಾಹಿತಿ ಹೇಳಿದ್ದಾರೆ.

ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷೆ ಡಾ.ನಾಗಾಬಾಯಿ ಬುಳ್ಳಾ ಅವರು, ಕಲಬುರಗಿಯ  ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಡಿಸೆಂಬರ್ 8 ಮತ್ತು 9 ರಂದು ಎರಡು ದಿನ ಕಾಲ ಆಯೋಜಿಸಿರುವ ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದರು.

ಕನ್ನಡಿಗರು ಉದ್ಯೋಗ ಅರಸಿ ನಾಡು ಬಿಟ್ಟು ದೇಶ, ವಿದೇಶ ಹೋಗಬೇಕಾದಾಗ ಜಾಗತಿಕ ಭಾಷೆಯಾಗಿರುವ ಇಂಗ್ಲೀಷ್ ಅವಶ್ಯಕ. ಮಾತೃ ಭಾಷೆ ಕನ್ನಡ “ಅನ್ನ” ಕೊಡುವ ಭಾಷೆಯಾಗಿಯೂ ಮಾರ್ಪಡಲಿ. ಕನ್ನಡದಲ್ಲಿ ಕಲಿತವರಿಗೆ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ದೊರಕುವಂತಾಗಲಿ. ಕರುನಾಡಿನಲ್ಲಿ ಎಲ್ಲರೂ ಕನ್ನಡದಲ್ಲಿಯೇ ಮಾತನಾಡುವಂತಾಗಬೇಕು ಎಂದ ಅವರು ಕನ್ನಡಿಗರೆ ಕನ್ನಡ ಬರುವುದಿಲ್ಲವೆಂಬ ಕುಂಠಿತ ಬೆಳವಣಿಗೆ ಸರ್ವಥಾ ಸಾಧುವಲ್ಲ ಹಾಗೂ ಸಮರ್ಥನೀಯವೂ ಅಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments