Webdunia - Bharat's app for daily news and videos

Install App

ಬಿಸಿಲೂರಿನಲ್ಲಿ ಸಾಹಿತ್ಯ ಸಮ್ಮೇಳನದ ಸಡಗರ

Webdunia
ಶನಿವಾರ, 8 ಡಿಸೆಂಬರ್ 2018 (20:30 IST)
ಜಾಗತೀಕರಣ ಪ್ರಭಾವದ ಕಾರಣ ಜೀವನದ ನಿರ್ವಹಣೆಗಾಗಿ ಇಂಗ್ಲೀಷ್ ಕಲಿಯಿರಿ. ಹಾಗಂತ ಮಾತೃ ಭಾಷೆಯಾಗಿರುವ ಹಾಗೂ ನಮ್ಮ ಸಾಂಸ್ಕøತಿಕ ಅಸ್ಮಿತೆಯಾಗಿರುವ ಕನ್ನಡವನ್ನು ಮರೆಯದಿರಿ ಎಂದು ಹಿರಿಯ ಸಾಹಿತಿ ಹೇಳಿದ್ದಾರೆ.

ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷೆ ಡಾ.ನಾಗಾಬಾಯಿ ಬುಳ್ಳಾ ಅವರು, ಕಲಬುರಗಿಯ  ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಡಿಸೆಂಬರ್ 8 ಮತ್ತು 9 ರಂದು ಎರಡು ದಿನ ಕಾಲ ಆಯೋಜಿಸಿರುವ ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದರು.

ಕನ್ನಡಿಗರು ಉದ್ಯೋಗ ಅರಸಿ ನಾಡು ಬಿಟ್ಟು ದೇಶ, ವಿದೇಶ ಹೋಗಬೇಕಾದಾಗ ಜಾಗತಿಕ ಭಾಷೆಯಾಗಿರುವ ಇಂಗ್ಲೀಷ್ ಅವಶ್ಯಕ. ಮಾತೃ ಭಾಷೆ ಕನ್ನಡ “ಅನ್ನ” ಕೊಡುವ ಭಾಷೆಯಾಗಿಯೂ ಮಾರ್ಪಡಲಿ. ಕನ್ನಡದಲ್ಲಿ ಕಲಿತವರಿಗೆ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ದೊರಕುವಂತಾಗಲಿ. ಕರುನಾಡಿನಲ್ಲಿ ಎಲ್ಲರೂ ಕನ್ನಡದಲ್ಲಿಯೇ ಮಾತನಾಡುವಂತಾಗಬೇಕು ಎಂದ ಅವರು ಕನ್ನಡಿಗರೆ ಕನ್ನಡ ಬರುವುದಿಲ್ಲವೆಂಬ ಕುಂಠಿತ ಬೆಳವಣಿಗೆ ಸರ್ವಥಾ ಸಾಧುವಲ್ಲ ಹಾಗೂ ಸಮರ್ಥನೀಯವೂ ಅಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments