ಸಾಹಿತ್ಯ ತುರುಕುವ ಕೆಲಸ ಮಾಡಲಾಗ್ತಿದೆ

Webdunia
ಶುಕ್ರವಾರ, 9 ಜೂನ್ 2023 (16:23 IST)
ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲ ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗ್ತಿದೆ. ಅದರ ಬಗ್ಗೆ ಎಚ್ಚರಿಕೆ ಇಂದ ಇರಿ ಎಂದು MLC ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕರು ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ರು. ಅವರಿಂದ ಸಲಹೆ ಪಡೆಯಿರಿ. ಕೆಲವರು ಮಾತು ಕಟ್ಟಿಕೊಂಡು ಈ ರೀತಿ ಹೆಜ್ಜೆ ಇಡಬೇಡಿ. ಇದು ನಿಮಗೆ ಸಂಕಷ್ಟ ತರಲಿದೆ. ಈಗಾಗಲೇ ಪಠ್ಯ ಶಾಲೆಗೆ ತಲುಪಿದೆ.ಒಳ್ಳೆಯ ಸಮಾಜ ನಿರ್ಮಾಣಕ್ಕೆ ಏನೆಲ್ಲಾ ಪಠ್ಯ ಕೊಡಬಹುದು ಅಂತ ನಿಮ್ಮ ಸಚಿವರ ಸಲಹೆ ಪಡೆಯಿರಿ ಅಂತ ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಹುದ್ದೆ ಖಾಲಿ ಇದೆ. ಹಿಂದಿನ ಸರ್ಕಾರ 15 ಸಾವಿರ ಹುದ್ದೆ ಭರ್ತಿ ಮಾಡಲು ತಯಾರಿ ಮಾಡಿತ್ತು. ಟೆಕ್ನಿಕಲ್ ಇಶ್ಯು ಇದ್ದ ಕಾರಣ ಸ್ಥಗಿತವಾಗಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಲ್ ಅಂಗಡಿಯಲ್ಲಿ 10 ರೂ ಕೊಟ್ಟು ಝುಲ್ಮುರಿ ಖರೀದಿಸಿ ಸುತ್ತಲಿದ್ದವರಿಗೂ ಹಂಚಿದ ಪ್ರಧಾನಿ ಮೋದಿ Video

ಯಶಸ್ಸಿನ ಲಾಭ ಮೋದಿಗೆ ಸಿಗುತ್ತದೆ ಎಂಬ ಭಯ ಕಾಂಗ್ರೆಸ್‍ಗೆ: ತೇಜಸ್ವಿ ಸೂರ್ಯ

ರಾಹುಲ್ ಗಾಂಧಿ ಭಾಷಣ ಮಾಡಿದ್ದೇನೋ, ಟ್ರಾನ್ಸ್ ಲೇಟರ್ ಹೇಳ್ತಿರೋದು ಇನ್ನೇನೋ: Video

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ಬಿಜೆಪಿ ರಾಜಕೀಯ ಸರ್ಜಿಕಲ್ ಸ್ಟ್ರೈಕ್‌ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಸಂದರ್ಶಕರ ಮೇಲೆ ಕಲ್ಲೆಸೆಯಲು ಮುಂದಾದ ಮರಿ ಚಿಂಪಾಂಜಿ, ತಾಯಿ ಚಿಂಪಾಂಜಿ ಏನ್ ಮಾಡ್ತು ನೋಡಿ, Video

ಮುಂದಿನ ಸುದ್ದಿ
Show comments