Webdunia - Bharat's app for daily news and videos

Install App

ಸಾಹಿತ್ಯ ತುರುಕುವ ಕೆಲಸ ಮಾಡಲಾಗ್ತಿದೆ

Webdunia
ಶುಕ್ರವಾರ, 9 ಜೂನ್ 2023 (16:23 IST)
ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲ ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗ್ತಿದೆ. ಅದರ ಬಗ್ಗೆ ಎಚ್ಚರಿಕೆ ಇಂದ ಇರಿ ಎಂದು MLC ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕರು ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ರು. ಅವರಿಂದ ಸಲಹೆ ಪಡೆಯಿರಿ. ಕೆಲವರು ಮಾತು ಕಟ್ಟಿಕೊಂಡು ಈ ರೀತಿ ಹೆಜ್ಜೆ ಇಡಬೇಡಿ. ಇದು ನಿಮಗೆ ಸಂಕಷ್ಟ ತರಲಿದೆ. ಈಗಾಗಲೇ ಪಠ್ಯ ಶಾಲೆಗೆ ತಲುಪಿದೆ.ಒಳ್ಳೆಯ ಸಮಾಜ ನಿರ್ಮಾಣಕ್ಕೆ ಏನೆಲ್ಲಾ ಪಠ್ಯ ಕೊಡಬಹುದು ಅಂತ ನಿಮ್ಮ ಸಚಿವರ ಸಲಹೆ ಪಡೆಯಿರಿ ಅಂತ ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಹುದ್ದೆ ಖಾಲಿ ಇದೆ. ಹಿಂದಿನ ಸರ್ಕಾರ 15 ಸಾವಿರ ಹುದ್ದೆ ಭರ್ತಿ ಮಾಡಲು ತಯಾರಿ ಮಾಡಿತ್ತು. ಟೆಕ್ನಿಕಲ್ ಇಶ್ಯು ಇದ್ದ ಕಾರಣ ಸ್ಥಗಿತವಾಗಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments