Webdunia - Bharat's app for daily news and videos

Install App

ಸಜೀವ ಗುಂಡುಸಿಡಿದು ಮಹಿಳೆಯ ಕೈಬೆರಳು ತುಂಡು

Webdunia
ಭಾನುವಾರ, 8 ಮೇ 2016 (11:50 IST)
ದಾವಣಗೆರೆ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿ ಪೊಲೀಸ್ ಫೈರಿಂಗ್ ತರಬೇತಿ ಕೇಂದ್ರದ ಪಕ್ಕದಲ್ಲೇ  ಬಿದ್ದಿದ್ದ ಮದ್ದುಗುಂಡುಗಳನ್ನು  ಜಜ್ಜಿ ತುಂಡುಮಾಡಲು ಯತ್ನಿಸಿದಾಗ ಆ ಗುಂಡು ಸಿಡಿದು ರತ್ನಮ್ಮ ಎಂಬ ಮಹಿಳೆಯ ಕೈಗೆ ಗಾಯವಾಗಿದೆ.

 ಜಮೀನಿನಲ್ಲಿ ಕೆಲಸ ಮಾಡುವಾಗ ಈ ಸಜೀವ ಗುಂಡು ಮಹಿಳೆಗೆ ಸಿಕ್ಕಿತ್ತು. ಸ್ಫೋಟದ ತೀವ್ರತೆಯಿಂದ ಆರೇಳು ಬೆರಳುಗಳು ತುಂಡಾಗಿವೆಯೆಂದು ಹೇಳಲಾಗುತ್ತಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತರಬೇತಿ ಕೇಂದ್ರದಲ್ಲಿ ಸಜೀವ ಗುಂಡನ್ನು ಎಸೆದಿರುವ ನಿರ್ಲಕ್ಷ್ಯ ಕುರಿತು ಕೂಡ ತನಿಖೆ ನಡೆಸಲಾಗುತ್ತಿದೆ. 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments