Webdunia - Bharat's app for daily news and videos

Install App

40ರ ಮಹಿಳೆ ಜತೆ 20 ವರ್ಷದ ಹುಡುಗನ ಲವ್ವಿಡವ್ವಿ..!

Webdunia
ಶನಿವಾರ, 4 ನವೆಂಬರ್ 2017 (11:53 IST)
ಬೆಂಗಳೂರು: ನಲವತ್ತರ ಆಂಟಿಗಾಗಿ 20 ವರ್ಷದ ಹುಡುಗ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ತರುಣ್‌(21) ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಎಸ್ಎಸ್ಎಲ್ಸಿ ಫೇಲ್ ಆಗಿರುವ ತರುಣನಿಗೆ ಅಪ್ಪ-ಅಮ್ಮ ಇಲ್ಲ. ಜೆ.ಪಿ. ನಗರದ ಖಾಸಗಿ ಸ್ಕೂಲ್‌ ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡಿಕೊಂಡಿದ್ದ ಈತ ಹಾಗೂ ಆ ಶಾಲೆಯ ಪ್ರಿನ್ಸಿಪಾಲ್ ನಡುವೆ ಲವ್ವಿ ಡವ್ವಿ ಶುರುವಾಗಿತ್ತು. ಕಳೆದೊಂದು ವರ್ಷದಿಂದ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಅಷ್ಟೇ ಅಲ್ಲದೆ ಇಬ್ಬರೂ ಕೂಡ 4 ತಿಂಗಳಿಂದ ಲಿವಿಂಗ್ ರಿಲೇಷನ್‌ ಶಿಪ್ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಆದರೆ ಒಂದೂವರೆ ತಿಂಗಳಿಂದ ಪ್ರಿನ್ಸಿಪಾಲ್ ತರುಣ್ ನನ್ನು ರಿಜೆಕ್ಟ್ ಮಾಡಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಈತ, ನಾಲ್ಕೈದು ಬಾರಿ ಕೈ ಕೊಯ್ದುಕೊಂಡಿದ್ದ. ಇಷ್ಟಕ್ಕೆ ಸುಮ್ಮನಾಗದ ತರುಣ್ ನಿನ್ನೆ ಮತ್ತೆ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಸಮಾಜ ಏನೇ ಅಂದರೂ ಪ್ರಿನ್ಸಿಪಾಲ್ ನನಗೆ ಬೇಕು ಎಂದು ತರುಣ್‌ ಪಟ್ಟು ಹಿಡಿದಿದ್ದಾನೆ. ಆದರೆ ಈಗಾಗಲೇ ಪ್ರಿನ್ಸಿಪಾಲ್‌ ಗೆ ಮದುವೆಯಾಗಿ 20 ವರ್ಷದ ಮಗಳಿದ್ದಾಳೆ ಹಾಗೂ ಪತಿ ಕೇರಳದಲ್ಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments