Webdunia - Bharat's app for daily news and videos

Install App

ರಾಜ್ಯಕ್ಕೆ ಕತ್ತಲೆ ಭಾಗ್ಯ: ಮಳೆಗಾಲ ಮುಗಿಯುವ ಮುನ್ನವೇ ವಿದ್ಯುತ್ ಬರ

Webdunia
ಬುಧವಾರ, 8 ನವೆಂಬರ್ 2017 (08:59 IST)
ಬೆಂಗಳೂರು: ಅನಿಯಮಿತ ವಿದ್ಯುತ್ ಕಡಿತ ಮಾಡುವುದಾಗಿ ಬೆಸ್ಕಾಂ ಪತ್ರದಲ್ಲಿ ತಿಳಿಸಿದ್ದು, ಮಳೆಗಾಲ ಮುಗಿಯುವ ಮುನ್ನವೇ ರಾಜಕ್ಕೆ ವಿದ್ಯುತ್ ಬರ ಆವರಿಸಿದೆ.

ರಾಜ್ಯದಲ್ಲಿ ಜನರಿಗೆ ಕತ್ತಲೆ ಭಾಗ್ಯ ಸಿಕ್ಕಿದೆ. ಬೇಸಿಗೆಯಲ್ಲಿ ಆರಂಭವಾಗುವ ಲೋಡ್ ಶೆಡ್ಡಿಂಗ್ ಮಳೆಗಾಲ ಮುಗಿಯುವ ಮುನ್ನವೇ ಶುರುವಾಗಿದೆ. ಯುಪಿಎಸ್‍ಎಲ್, ಆರ್ ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ.

ವಿದ್ಯುತ್ ಉತ್ಪಾದನೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ಬೆಸ್ಕಾಂ ಐಇಎಕ್ಸ್‍ ನಿಂದ ವಿದ್ಯುತ್ ಖರೀದಿಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಈಗಾಗಲೇ ಶುರುವಾಗಿದ್ದು ದಿನಕ್ಕೆ ಹತ್ತು ಗಂಟೆ ವಿದ್ಯುತ್ ಸಿಕ್ಕರೆ ಹೆಚ್ಚು ಎನ್ನುವಂತಾಗಿದೆ. ಆದರೆ ಈ ವಿದ್ಯುತ್ ಸಮಸ್ಯೆ ಎಂದು ಬಗೆಹರಿಯಲಿದೆ ಎನ್ನುವುದರ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ದಾಳಿಯ ರೂವಾರಿ ಈತನೇ, ಉಗ್ರ ಸೈಫುಲ್ಲಾಗಿದೆ ಭಾರತದ ಪ್ರಧಾನಿಗಿಂತಲೂ ಭದ್ರತೆ, ಪಾಕಿಸ್ತಾನದಲ್ಲಿ ವಿಐಪಿ

Pehalgam terror attack: ದಾಳಿಯಲ್ಲಿ ಉಗ್ರರಿಂದ ಈ ಕನ್ನಡಿಗ ಮಹಿಳೆಯನ್ನು ಬದುಕಿಸಿದ್ದು ಒಂದು ಐಸ್ ಕ್ರೀಂ

Pehalgam attack: ಮುಸ್ಲಿಂ ಧಾರ್ಮಿಕ ಪಠಣ ಹೇಳು ಎಂದ ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ

Gold Price today: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ, ಇಂದು ಎಷ್ಟಾಗಿದೆ ನೋಡಿ

Pehalgam terror attack: ಭಾರತೀಯ ಯೋಧರನ್ನು ಕಂಡರೂ ಭಯದಿಂದ ಅತ್ತ ಪ್ರವಾಸಿಗರ ಕರುಳು ಹಿಂಡುವ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments