Webdunia - Bharat's app for daily news and videos

Install App

ಅನಧಿಕೃತ ಸಾಲದ ಆ್ಯಪ್ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಚಿಂತನೆ ??

Webdunia
ಶನಿವಾರ, 10 ಸೆಪ್ಟಂಬರ್ 2022 (14:33 IST)
ಅನಧಿಕೃತ ಸಾಲದ ಆ್ಯಪ್ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಚಿಂತನೆ ??
 
ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಸಿದ್ಧಪಡಿಸಲಿದೆ. ಈ ಆಯಪ್‌ಗಳು ಮಾತ್ರ ಆಯಪ್‌ ಸ್ಟೋರ್‌ಗಳಲ್ಲಿ ಲಭ್ಯವಿರುವಂತೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ
 
ಅಕ್ರಮವಾಗಿ ಸಾಲ ನೀಡುವ
ಆಯಪ್‌ಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ.
ಸಾಲ ನೀಡುವ ಬಹುತೇಕ ಆಯಪ್‌ಗಳು ಆರ್‌ಬಿಐನಲ್ಲಿ ನೋಂದಣಿ ಆಗಿಲ್ಲ.
 
ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಶೆಲ್ ಕಂಪನಿಗಳನ್ನು (ಸಕ್ರಿಯವಾಗಿ ಇಲ್ಲದ ಕಂಪನಿಗಳು) ಗುರುತಿಸುವ ಹಾಗೂ ಅವುಗಳ ನೋಂದಣಿ ಹಿಂಪಡೆಯುವ ಕೆಲಸ ಮಾಡಲಿದೆ.
 
ಕಡಿಮೆ ಆದಾಯ ಇರುವವರಿಗೆ ಹಾಗೂ ಹೆಚ್ಚು ಅರಿವು ಇಲ್ಲದವರಿಗೆ ಭಾರಿ ಬಡ್ಡಿಗೆ ಸಾಲ ಕೊಟ್ಟು, ಸಾಲ ವಸೂಲಿ ವೇಳೆ ಬೆದರಿಕೆ ಹಾಕುವ ನಿದರ್ಶನಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಥ ಆ್ಯಪ್ ಗಳ ಹಾವಳಿ ತಪ್ಪಿಸಲು ಹಾಗೂ ಗ್ರಾಹಕರನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments