Webdunia - Bharat's app for daily news and videos

Install App

ಸಾಲಮನ್ನಾ: ರೈತರಿಗೆ ಋಣಮುಕ್ತ ಪತ್ರ ವಿತರಿಸಿದ ಸಚಿವರು..!

Webdunia
ಶನಿವಾರ, 8 ಡಿಸೆಂಬರ್ 2018 (14:59 IST)
ರಾಜ್ಯ ಸಮ್ಮಿಶ್ರ ಸರ್ಕಾರ ಘೋಷಿಸಿದ್ದ ರೈತರ ಸಾಲಮನ್ನಾ ಯೋಜನೆಯಡಿ ರೈತರಿಗೆ ಋಣಮುಕ್ತ ಪತ್ರ ವಿತರಣೆ ಮಾಡಲಾಯಿತು.

ರೈತರ ಸಾಲಮನ್ನಾ ಮೊದಲ ಹಂತವಾಗಿ 50 ಸಾವಿರ ರೂಪಾಯಿಯವರೆಗೂ ಸಾಲ ಮನ್ನಾ ಋಣಮುಕ್ತ ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ.

ಅರ್ಹ ಫಲಾನುಭವಿ ರೈತರಿಗೆ ಋಣಮುಕ್ತ ಪತ್ರವನ್ನು ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ವಿತರಣೆ ಮಾಡಿದರು.

ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದ 24 ರೈತರಿಗೆ ಋಣಮುಕ್ತ ಪತ್ರ ವಿತರಣೆ ಮಾಡಿದರು.  ಪ್ರಾಯೋಗಿಕವಾಗಿ ಸಾಲಮನ್ನಾವನ್ನು ರಾಜ್ಯದ ಎರಡು ತಾಲೂಕುಗಳಲ್ಲಿ ಜಾರಿಗೆ ತರಲಾಗಿತ್ತು.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕು ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಯ್ಕೆ ಮಾಡಿಕೊಳ್ಳಲಾಗಿತ್ತು. ಸೇಡಂ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ರೈತರ ಸಾಲಮನ್ನಾ ಋಣಮುಕ್ತ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments