ಸಾಲ ಮನ್ನಾ; ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

Webdunia
ಗುರುವಾರ, 5 ಜುಲೈ 2018 (15:43 IST)
ಬಿಜೆಪಿ ಪಕ್ಷದ ಹೋರಾಟದ ಫಲವಾಗಿ  ರೈತರ ಸಾಲ ಮನ್ನಾ ಆಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ .
ಮಂಗಳೂರು ನಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ  ಸಂಸದ ನಳಿನ್ ಕುಮಾರ್ ಕಟೀಲ್ ರೈತರ ಸಾಲ ಮನ್ನಾ ಘೋಷಣೆ ಮಾತ್ರ ಮಾಡಿದರೆ ಸಾಕಾಗುವುದಿಲ್ಲ. ಅನುಷ್ಠಾನ ಅತೀ ಮುಖ್ಯ ಎಂದು ಹೇಳಿದರು.

 
ಬಜೆಟ್ ಮಾಡುವುದರ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊಂದಿದ್ದಾರೆ.

ಬಜೆಟ್ ಯೋಜನೆ ಅನುಷ್ಠಾನಕ್ಕೆ ಮೊದಲು ಕುಮಾರಸ್ವಾಮಿ ಸಿದ್ದರಾಮಯ್ಯ ನವರನ್ನು ಸಮಾಧಾನಪಡಿಸಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments