Webdunia - Bharat's app for daily news and videos

Install App

ಸಾಲ ಮನ್ನಾ; ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

Webdunia
ಗುರುವಾರ, 5 ಜುಲೈ 2018 (15:43 IST)
ಬಿಜೆಪಿ ಪಕ್ಷದ ಹೋರಾಟದ ಫಲವಾಗಿ  ರೈತರ ಸಾಲ ಮನ್ನಾ ಆಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ .
ಮಂಗಳೂರು ನಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ  ಸಂಸದ ನಳಿನ್ ಕುಮಾರ್ ಕಟೀಲ್ ರೈತರ ಸಾಲ ಮನ್ನಾ ಘೋಷಣೆ ಮಾತ್ರ ಮಾಡಿದರೆ ಸಾಕಾಗುವುದಿಲ್ಲ. ಅನುಷ್ಠಾನ ಅತೀ ಮುಖ್ಯ ಎಂದು ಹೇಳಿದರು.

 
ಬಜೆಟ್ ಮಾಡುವುದರ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊಂದಿದ್ದಾರೆ.

ಬಜೆಟ್ ಯೋಜನೆ ಅನುಷ್ಠಾನಕ್ಕೆ ಮೊದಲು ಕುಮಾರಸ್ವಾಮಿ ಸಿದ್ದರಾಮಯ್ಯ ನವರನ್ನು ಸಮಾಧಾನಪಡಿಸಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments