ಮತ್ತೆ ಅಧಿಕಾರಕ್ಕೆ ಬಂದರೆ ದಲಿತರ ಸಾಲ ಮನ್ನಾ: ಸಿದ್ದರಾಮಯ್ಯ

Webdunia
ಬುಧವಾರ, 18 ಮೇ 2022 (15:22 IST)
ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರ ಸಾಲಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶೋಷಿತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಸಿ/ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣದಲ್ಲೇ ಸಾಲ ಮನ್ನಾ ಮಾಡುವುದಾಗಿ ಹೇಳಿದರು.
ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ ೭೫೯೦ ಕೋಟಿ  ರೂ. ಮೀಸಲಿಡಲಾಗಿದೆ. ಆದರೆ ಬಿಜೆಪಿ ಸರಕಾರ ಈ ಅನುದಾನವನ್ನು ಬೇರೆಯವರಿಗೆ ಬಳಕೆ ಮಾಡಿ ದಲಿತ ಸಮುದಾಯಕ್ಕೆ ಮೋಸ ಮಾಡುತಿದೆ ಎಂದು ಆರೋಪಿಸಿದರು.
ನಿಮ್ಮ ಹಣ ಸರಕಾರ ಬೇರೆಯವರಿಗೆ ಖರ್ಚು ಮಾಡುತ್ತಿದೆ. ಅನ್ಯಾಯ ಆದರೂ ಇದರ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ? ಇದು ನಿಮ್ಮ ಸಮುದಾಯಕ್ಕೆ ಮಾಡಿದ ಮೋಸ ಅಲ್ವಾ ಎಂದು ಅವರು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments