ಮಳೆಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

Webdunia
ಶನಿವಾರ, 18 ಆಗಸ್ಟ್ 2018 (18:05 IST)
ಭೀಕರ ಮಳೆ ರಾಜ್ಯದಲ್ಲಿ ತನ್ನ ಪ್ರಭಾವ ತೋರಿ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಳೆಯ ಕಾರಣದಿಂದಾಗಿ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಸೋಮವಾರಪೇಟೆ, ಕುಶಾಲನಗರ ಹಾಗೂ ವಿರಾಜಪೇಟೆಯ ಸ್ಥಳೀಯ ಸಂಸ್ಥೆ ಚುನಾವಣೆಗೆ ತಡೆ ನೀಡಲಾಗಿದೆ.

ಮಳೆ ಕಡಿಮೆ ಆದ ಬಳಿಕವಷ್ಟೇ ಸಲ್ಲಿಸಿದವರ ನಾಮಪತ್ರ ಪರಿಶೀಲಿಸಿ ಮುಂದಿನ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಸಿದವನ ಹೊಟ್ಟೆಗೆ ಹೊಡೆದ ಪಡೆದ ದುಡ್ಡು ಈತನಿಗೆ ದಕ್ಕುತ್ತಾ: ದುಡ್ಡು ತಗೊಂಡು ಊಟ ಕೊಡದ ವ್ಯಾಪಾರಿ Video

ಸೂರಿಕುಮೇರು ಕೆ.ಗೋವಿಂದ ಭಟ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಯುದ್ಧದ ನಡುವೆಯೂ ಭಾರತಕ್ಕೆ ಗುಡ್ ನ್ಯೂಸ್ ಕೊಟ್ಟ ಇರಾನ್

ನಡಿಯೋ ಮನೆಗೆ...ಕುಡಿದು ಫುಲ್ ಟೈಟ್ ಆಗಿದ್ದ ಮಾಲಿಕನನ್ನು ತಾನೇ ಮನೆಗೆ ಕರೆದೊಯ್ದ ಎತ್ತು Video

ಮುಂದಿನ ಸುದ್ದಿ
Show comments