Webdunia - Bharat's app for daily news and videos

Install App

ಲೋಕಲ್ ಚಾನೆಲ್: ಸುಲಿಗೆ ಮಾಡುತ್ತಿದ್ದವರ ಬಂಧನ

Webdunia
ಗುರುವಾರ, 11 ಅಕ್ಟೋಬರ್ 2018 (17:42 IST)
ಲೋಕಲ್ ಚಾನಲ್ ಮಾಡಿಕೊಂಡ ಸುಲಿಗೆ ಮಾಡುತ್ತಿದ್ದವರ ಬಂಧನ ಮಾಡಲಾಗಿದೆ.

ಬೆಂಗಳೂರಿನಲ್ಲಿ ಲೋಕಲ್ ಚಾನಲ್ ಮಾಡಿಕೊಂಡು ಜನರಿಂದ ಸುಲಿಗೆ ಮಾಡುತ್ತಿದ್ದವರ ಬಂಧನ ಮಾಡಲಾಗಿದೆ.

ಪ್ರಜಾ ಪ್ರತಿನಿಧಿ ಎಂಬ ಚಾನೆಲ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ ಸಂತೋಷ, ಅಶೋಕ್ , ಮಾಹದೇವ್ , ರಾಕೇಶ್ ಗೌಡ , ಆನಂದ, ನವೀನ್  ಎಂಬುವರನ್ನು ಬಂಧಿಸಲಾಗಿದೆ.

ಪ್ರಜಾ ಪ್ರತಿನಿಧಿ ಎಂಬ ಚಾನಲ್ ಹೆಸರನಲ್ಲಿ ಹಣ ಪಿಕುತ್ತಿದ್ದ ಆರೋಪಿಗಳು ಇವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಟ್ಟೆ ಅಂಗಡಿ, ಲಾಡ್ಜ್ ಗಳಿಗೆ ಹೋಗಿ ಶೂಟ್ ಮಾಡಿ ಬಳಿಕ ಹಣಕ್ಕೆ ಡಿಮಾಂಡ್ ಮಾಡಿ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಇದಾಗಿದೆ. ಬನಶಂಕರಿ, ಬಸವನಗುಡಿ  ಸೇರಿದಂತೆ ಹಲವಡೆ ಅಂಗಡಿಗಳಲ್ಲಿ ಸುಲಿಗೆ ಮಾಡಿರುವ ಬಗ್ಗೆ ಕೇಸ್ ದಾಖಲು ಆಗಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳು ಅವಮಾನ ಮಾಡಿದಾಗ ಐಎಎಸ್ ಸಂಘದವರು ಎಲ್ಲಿ ಹೋಗಿದ್ರು: ಬಿವೈ ವಿಜಯೇಂದ್ರ

ಅಂಗಡಿಯಲ್ಲಿ ಚಿಪ್ಸ್ ಮುಗಿದಿದೆಂದು ಗೋಡೌನ್‌ಗೆ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ

ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್‌

ಅಕ್ರಮ ಸಂಬಂಧ ಶಂಕೆ: ವ್ಯಕ್ತಿ ಜತೆ ಪತ್ನಿ ಮಾತನಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪತಿ, ಆಗಿದ್ದೆ ಬೇರೆ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಮುಂದಿನ ಸುದ್ದಿ
Show comments