Webdunia - Bharat's app for daily news and videos

Install App

ಲೋಕಲ್ ಚಾನೆಲ್: ಸುಲಿಗೆ ಮಾಡುತ್ತಿದ್ದವರ ಬಂಧನ

Webdunia
ಗುರುವಾರ, 11 ಅಕ್ಟೋಬರ್ 2018 (17:42 IST)
ಲೋಕಲ್ ಚಾನಲ್ ಮಾಡಿಕೊಂಡ ಸುಲಿಗೆ ಮಾಡುತ್ತಿದ್ದವರ ಬಂಧನ ಮಾಡಲಾಗಿದೆ.

ಬೆಂಗಳೂರಿನಲ್ಲಿ ಲೋಕಲ್ ಚಾನಲ್ ಮಾಡಿಕೊಂಡು ಜನರಿಂದ ಸುಲಿಗೆ ಮಾಡುತ್ತಿದ್ದವರ ಬಂಧನ ಮಾಡಲಾಗಿದೆ.

ಪ್ರಜಾ ಪ್ರತಿನಿಧಿ ಎಂಬ ಚಾನೆಲ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ ಸಂತೋಷ, ಅಶೋಕ್ , ಮಾಹದೇವ್ , ರಾಕೇಶ್ ಗೌಡ , ಆನಂದ, ನವೀನ್  ಎಂಬುವರನ್ನು ಬಂಧಿಸಲಾಗಿದೆ.

ಪ್ರಜಾ ಪ್ರತಿನಿಧಿ ಎಂಬ ಚಾನಲ್ ಹೆಸರನಲ್ಲಿ ಹಣ ಪಿಕುತ್ತಿದ್ದ ಆರೋಪಿಗಳು ಇವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಟ್ಟೆ ಅಂಗಡಿ, ಲಾಡ್ಜ್ ಗಳಿಗೆ ಹೋಗಿ ಶೂಟ್ ಮಾಡಿ ಬಳಿಕ ಹಣಕ್ಕೆ ಡಿಮಾಂಡ್ ಮಾಡಿ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಇದಾಗಿದೆ. ಬನಶಂಕರಿ, ಬಸವನಗುಡಿ  ಸೇರಿದಂತೆ ಹಲವಡೆ ಅಂಗಡಿಗಳಲ್ಲಿ ಸುಲಿಗೆ ಮಾಡಿರುವ ಬಗ್ಗೆ ಕೇಸ್ ದಾಖಲು ಆಗಿವೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments