Webdunia - Bharat's app for daily news and videos

Install App

ಸ್ಥಳೀಯ ಚುನಾವಣೆ: ಪ್ರಚಾರದಲ್ಲಿ ಕೆಪಿಎನ್

Webdunia
ಮಂಗಳವಾರ, 28 ಆಗಸ್ಟ್ 2018 (15:57 IST)
ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಮಂಡ್ಯದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಂಡ್ಯ ನಗರಸಭೆ ಅಭ್ಯರ್ಥಿ ಗಳ ಪರ ಅಬ್ಬರದ ಪ್ರಚಾರ ನಡೆಸಿದ ನಂಜುಂಡಿ,  ನಗರದ ವಿವಿಧ ವಾರ್ಡುಗಳಲ್ಲಿ  ಪ್ರಚಾರ ನಡೆಸಿದ್ರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ. ನಂಜುಂಡಿ, ಕಾಂಗ್ರೆಸ್ ಪಕ್ಷ ನನ್ನನ್ನು ನಂಬಿ ಕತ್ತು ಕುಯ್ದಿದೆ. ಆದ್ದರಿಂದ ಬಿಜೆಪಿ ಪಕ್ಷ  ನಮಗೆ ಪಕ್ಷ ಸೇರಿದ ಮೂರೇ ದಿನದಲ್ಲಿ ಹಿಂದುಳಿದ ವರ್ಗ ಅಧ್ಯಕ್ಷನನ್ನಾಗಿ ಮಾಡಿ, ಎಂ.ಎಲ್‌.ಸಿ ಮಾಡಿದೆ. ನಮ್ಮ ಹಿಂದುಳಿದ ವರ್ಗ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದ್ರು. ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಪಾಠ ಕಲಿಸಬೇಕೆಂದು ಕಾರ್ಯಕರ್ತರು, ಮತದಾರರಿಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments