Webdunia - Bharat's app for daily news and videos

Install App

ಸ್ಥಳೀಯ ಚುನಾವಣೆ: ಪ್ರಚಾರದಲ್ಲಿ ಕೆಪಿಎನ್

Webdunia
ಮಂಗಳವಾರ, 28 ಆಗಸ್ಟ್ 2018 (15:57 IST)
ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಮಂಡ್ಯದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಂಡ್ಯ ನಗರಸಭೆ ಅಭ್ಯರ್ಥಿ ಗಳ ಪರ ಅಬ್ಬರದ ಪ್ರಚಾರ ನಡೆಸಿದ ನಂಜುಂಡಿ,  ನಗರದ ವಿವಿಧ ವಾರ್ಡುಗಳಲ್ಲಿ  ಪ್ರಚಾರ ನಡೆಸಿದ್ರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ. ನಂಜುಂಡಿ, ಕಾಂಗ್ರೆಸ್ ಪಕ್ಷ ನನ್ನನ್ನು ನಂಬಿ ಕತ್ತು ಕುಯ್ದಿದೆ. ಆದ್ದರಿಂದ ಬಿಜೆಪಿ ಪಕ್ಷ  ನಮಗೆ ಪಕ್ಷ ಸೇರಿದ ಮೂರೇ ದಿನದಲ್ಲಿ ಹಿಂದುಳಿದ ವರ್ಗ ಅಧ್ಯಕ್ಷನನ್ನಾಗಿ ಮಾಡಿ, ಎಂ.ಎಲ್‌.ಸಿ ಮಾಡಿದೆ. ನಮ್ಮ ಹಿಂದುಳಿದ ವರ್ಗ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದ್ರು. ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಪಾಠ ಕಲಿಸಬೇಕೆಂದು ಕಾರ್ಯಕರ್ತರು, ಮತದಾರರಿಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments