ಕಳ್ಳರಿಗೆ ಬುದ್ದಿ ಕಲಿಸಿದ ಸ್ಥಳೀಯರು

Webdunia
ಗುರುವಾರ, 23 ನವೆಂಬರ್ 2023 (14:22 IST)
ರಾಜಧಾನಿಯಲ್ಲಿ ಪುಂಡರ ಹಾವಳಿ ನಿಂತಿಲ್ಲ.ಪೊಲೀಸರಿದ್ದಾರೆಂದು ಬೆಚ್ಚಗೆ ಮಲಗಿದರೇ ಸೈಲೆಂಟ್ ಆಗಿ ಕಳ್ಳರು ಕೈಚಳಕ ತೊರಿಸ್ತಾರೆ .ಹೀಗಾಗಿ ಪೊಲೀಸರ ಭಯವಿಲ್ಲದ ಪುಂಡರಿಗೆ ಸ್ಥಳೀಯರು ಬಿಸಿ ಮುಟ್ಟಿಸಿದಾರೆ.ಪಣತ್ತೂರು ದಿಣ್ಣೆಯಲ್ಲಿ ರಾತ್ರಿ ಸರಣಿ ಅಂಗಡಿ ಕಳ್ಳತನವಾಗಿದೆ.ಮೂರು ಅಂಗಡಿ ಎಗರಿಸಿ ನಾಲ್ಕನೇ ಅಂಗಡಿಗೆ ಕಳ್ಳ ಕಾಲಿಡುತಿದ್ದ ಇದನ್ನ ಕಂಡ ಸ್ಥಳೀಯರು ಕಳ್ಳನನ್ನ ಸೆರೆ ಹಿಡಿದಿದ್ದಾರೆ.ಕಳ್ಳನ ಹಿಡಿದು ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ.ವರ್ತೂರು ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದ್ದು,ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments