ಯೋಧನ ಅಂತ್ಯ ಸಂಸ್ಕಾರದ ಸ್ಥಳ ಬದಲು…

Webdunia
ಶನಿವಾರ, 16 ಫೆಬ್ರವರಿ 2019 (10:37 IST)
ಹುತಾತ್ಮ ಯೋಧ ಗುರು ಅಂತ್ಯ ಸಂಸ್ಕಾರದ ಸ್ಥಳ ಬದಲಾಗಿದೆ. ಮಂಡ್ಯದ ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ.

ಈ ಹಿಂದೆ ಗ್ರಾಮದ ಹೊರವಲಯದ  ಬಳಿಯ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಗುರ್ತಿಸಲಾಗಿತ್ತು. ಈ ಜಾಗದ ಬಗ್ಗೆ ಕುಟುಂಬಸ್ಥರು ಮತ್ತು ಮತ್ತು ಗುರು ಸ್ನೇಹಿತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಬೇಡ ವೆಂದು ಪಟ್ಟು ಹಿಡಿದಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಮಾಡಿದರೆ ಗುರುವಿನ ಬಲಿದಾನ ವ್ಯರ್ಥವಾಗುತ್ತೆ ಎಂದಿದ್ದರು.

ವಿರೋಧದ ಕಾರಣದಿಂದ ಅಂತ್ಯ ಸಂಸ್ಕಾರದ ಜಾಗವನ್ನು ಜಿಲ್ಲಾಡಳಿತ ಬದಲಿಸಿದೆ. ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಮೃತ ಯೋಧನ ಅಂತ್ಯ ಸಂಸ್ಕಾರಕ್ಕೆ ಅಂತಿಮ‌ ಸ್ಥಳ‌ ನಿಗದಿ ಪಡಿಸಿದೆ. ಮೃತ ಯೋಧನ ಅಂತಿಮ ಸಂಸ್ಕಾರಕ್ಕೆ 35 ಗುಂಟೆ ಸರ್ಕಾರಿ ‌ಜಾಗವನ್ನು ಜಿಲ್ಲಾಡಳಿತ ನೀಡಿದೆ.

ಅಂತ್ಯ ಸಂಸ್ಕಾರಕ್ಕೆ ನಿಗದಿಗೊಳಿದ ಜಾಗವನ್ನು ಜೆಸಿಬಿ ಯಂತ್ರದ ಮೂಲಕ ಸಮತಟ್ಟುಗೊಳಿಸುವ ಸಿದ್ದತೆ ನಡೆದಿದೆ. ಹಿಂದೂ ಪದ್ದತಿಯಂತೆ ಗುರು ವಿನ  ಅಂತಿಮ‌ ಸಂಸ್ಕಾರ ನಡೆಯಲಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments