ಲಾಕ್ ಡೌನ್ ವಿಸ್ತರಣೆ: ದಿನಗೂಲಿ ನೌಕರರ ಪಾಡೇನು?

Webdunia
ಭಾನುವಾರ, 12 ಏಪ್ರಿಲ್ 2020 (08:47 IST)
ಬೆಂಗಳೂರು: ಕೊರೋನಾ ಹರಡುವಿಕೆ ತಡೆಯಲು ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿರುವುದು ಉತ್ತಮ ನಿರ್ಧಾರವೇ. ಆದರೆ ಸುದೀರ್ಘ ಲಾಕ್ ಡೌನ್ ನಿಂದ ದಿನಗೂಲಿ ನೌಕರರ ಕತೆ ಬೀದಿ ಪಾಲಾಗಲಿದೆ.


ದಿನಗೂಲಿ ನೌಕರರು, ಟ್ಯಾಕ್ಸಿ ಚಾಲಕರು, ಪ್ರತಿನಿತ್ಯದ ದುಡಿಮೆ ಆಧಾರದಲ್ಲಿ ವೇತನ ಪಡೆಯುವ ಎಲ್ಲರಿಗೂ ಇದರಿಂದ ಜೀವನ ನಿರ್ವಹಣೆಗೆ ಸಮಸ್ಯೆಯಾಗಲಿದೆ.

ಅಷ್ಟೇ ಅಲ್ಲ, ಕೆಲವು ಸಣ್ಣ ಖಾಸಗಿ ಕಂಪನಿಗಳೂ ತಮ್ಮ ನೌಕರರಿಗೆ ಇಡೀ ತಿಂಗಳ ವೇತನವನ್ನು ನೀಡದೇ ಇರಲೂಬಹುದು. ಇದರಿಂದಾಗಿ ಇಂತಹ ನೌಕರರು ಪ್ರತಿನಿತ್ಯ ಸರ್ಕಾರ ನೀಡುವ ಉಚಿತ ಊಟ, ದಿನಸಿ ಕಡೆಗೆ ಎದುರು ನೋಡುವಂತಾಗಿದೆ. ಹಲವರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಭೀಕರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments