Webdunia - Bharat's app for daily news and videos

Install App

ಲಾಕ್ ಡೌನ್ ವಿಸ್ತರಣೆ: ದಿನಗೂಲಿ ನೌಕರರ ಪಾಡೇನು?

Webdunia
ಭಾನುವಾರ, 12 ಏಪ್ರಿಲ್ 2020 (08:47 IST)
ಬೆಂಗಳೂರು: ಕೊರೋನಾ ಹರಡುವಿಕೆ ತಡೆಯಲು ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿರುವುದು ಉತ್ತಮ ನಿರ್ಧಾರವೇ. ಆದರೆ ಸುದೀರ್ಘ ಲಾಕ್ ಡೌನ್ ನಿಂದ ದಿನಗೂಲಿ ನೌಕರರ ಕತೆ ಬೀದಿ ಪಾಲಾಗಲಿದೆ.


ದಿನಗೂಲಿ ನೌಕರರು, ಟ್ಯಾಕ್ಸಿ ಚಾಲಕರು, ಪ್ರತಿನಿತ್ಯದ ದುಡಿಮೆ ಆಧಾರದಲ್ಲಿ ವೇತನ ಪಡೆಯುವ ಎಲ್ಲರಿಗೂ ಇದರಿಂದ ಜೀವನ ನಿರ್ವಹಣೆಗೆ ಸಮಸ್ಯೆಯಾಗಲಿದೆ.

ಅಷ್ಟೇ ಅಲ್ಲ, ಕೆಲವು ಸಣ್ಣ ಖಾಸಗಿ ಕಂಪನಿಗಳೂ ತಮ್ಮ ನೌಕರರಿಗೆ ಇಡೀ ತಿಂಗಳ ವೇತನವನ್ನು ನೀಡದೇ ಇರಲೂಬಹುದು. ಇದರಿಂದಾಗಿ ಇಂತಹ ನೌಕರರು ಪ್ರತಿನಿತ್ಯ ಸರ್ಕಾರ ನೀಡುವ ಉಚಿತ ಊಟ, ದಿನಸಿ ಕಡೆಗೆ ಎದುರು ನೋಡುವಂತಾಗಿದೆ. ಹಲವರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಭೀಕರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments