Webdunia - Bharat's app for daily news and videos

Install App

ಲಾಕ್ ಡೌನ್ ದಿನ ಹೆಚ್ಚಾದರೆ ನಿಯಂತ್ರಿಸುವುದೂ ಕಷ್ಟ

Webdunia
ಗುರುವಾರ, 9 ಏಪ್ರಿಲ್ 2020 (09:14 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಸರ್ಕಾರವೇನೋ 21 ದಿನಗಳ ಬಳಿಕವೂ ಲಾಕ್ ಡೌನ್ ಮುಂದುವರಿಸುವ ಯೋಚನೆಯಲ್ಲಿದೆ. ಆದರೆ ದಿನ ಕಳೆದಂತೆ ನಿಯಂತ್ರಣ ಮಾಡುವುದೂ ಕಷ್ಟವಾಗಲಿದೆ.


ಈಗಾಗಲೇ ಮೂರು ವಾರಗಳಿಂದ ಮನೆಯಲ್ಲೇ ಕುಳಿತು ಜನ ಬೇಸತ್ತಿದ್ದಾರೆ. ರೋಗ ನಿಯಂತ್ರಿಸಲು ಇದು ಅನಿವಾರ್ಯ ಎಂದು ಸರ್ಕಾರ ಎಷ್ಟೇ ಹೇಳಿದರೂ ಮನೆಯೊಳಗೇ ಕೂರಲಾಗದೇ ಜನ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೀದಿಗಿಳಿಯುತ್ತಿದ್ದಾರೆ.

ಒಂದು ವೇಳೆ ಮುಂದಿನ ವಾರ ಲಾಕ್ ಡೌನ್ ವಿಸ್ತರಿಸುವ ಆದೇಶ ಕೇಂದ್ರ ಮಾಡಿದರೂ ಅದನ್ನು ಪಾಲಿಸುವವರ ಸಂಖ್ಯೆ ದಿನ ಕಳೆದಂತೆ ಕಡಿಮೆಯಾಗಲಿದೆ. ಇದು ಸರ್ಕಾರಕ್ಕೆ ಮತ್ತಷ್ಟು ಸವಾಲಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments