Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲ : ಯಾವುದಕ್ಕೆ ವಿನಾಯಿತಿ? ಯಾವುದು ಸಿಗೋದಿಲ್ಲ?

Webdunia
ಬುಧವಾರ, 22 ಏಪ್ರಿಲ್ 2020 (16:09 IST)
ರಾಜ್ಯ ಸರಕಾರ ಲಾಕ್ ಡೌನ್ ಸಡಿಲಿಕೆ ಮಾಡೋದಕ್ಕೆ ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜನರಿಗೆ ಕೆಲವು ವಿನಾಯಿತಿಗಳು ದೊರೆಯಲಿವೆ.

ಕೊರೊನಾ ವೈರಸ್ ತಡೆಗೆ ಸರಕಾರ ಗಂಭೀರ ಹೆಜ್ಜೆ ಇಟ್ಟಿರುವ ನಡುವೆ, ಇದೀಗ ಲಾಕ್ ಡೌನ್ ಸಡಿಲಗೊಳಿಸೋಕೆ ಮುಂದಾಗಿದೆ.

ಕೆಲವು ಹೋಟೆಲ್ ಗಳಲ್ಲಿ ಪಾರ್ಸೆಲ್ ಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಲ್ಲದೇ ಖಾಸಗಿ ಕಾರುಗಳಲ್ಲಿ ಇಬ್ಬರು ಜಿಲ್ಲೆಯೊಳಗೆ ಮಾತ್ರ ಪ್ರಯಾಣ ಮಾಡೋಕೆ ಛಾನ್ಸ್ ಸಿಗುತ್ತದೆ.

ನಿಮ್ಮ ನಿಮ್ಮ ಏರಿಯಾಗಳಲ್ಲಿರುವ ದಿನಸಿ, ಹಾಲಿನ ಅಂಗಡಿಗಳು ಈ ಹಿಂದಿನಂತೆ ಕಾರ್ಯಾರಂಭ ಮಾಡಲಿವೆ.
ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ, ಅಗತ್ಯ ವಸ್ತುಗಳು ಇನ್ಮುಂದೆ ದೊರೆಯಲಿವೆ.

ಇನ್ನು, ರಿಯಲ್ ಎಸ್ಟೆಟ್, ಕಟ್ಟಡ ಕಾಮಗಾರಿ, ರಸ್ತೆ ಕಾಮಗಾರಿ, ನೀರಾವರಿ, ಕೃಷಿ, ತೋಟಗಾರಿಕೆ ಯೋಜನೆಗಳು ಹಾಗೂ ಅದಕ್ಕೆ ಸಂಬಂಧಿಸಿದ ಕೆಲಸಗಳಿಗೆ ಲಾಕ್ ಡೌನ್ ನಿಂದ ಸರಕಾರ ವಿನಾಯಿಸಿ ನೀಡೋದಕ್ಕೆ ಮುಂದಾಗಿದೆ.

ಇವೆಲ್ಲೆ ವಿನಾಯಿಗಳಲ್ಲಿ ಮಾಸ್ಕ್, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯವಾಗಿರುತ್ತದೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments