Webdunia - Bharat's app for daily news and videos

Install App

ಸಿದ್ದರಾಮಯ್ಯ ಜ್ಯೋತಿಷ್ಯ ಕೇಂದ್ರಕ್ಕೆ ಬೀಗ ಹಾಕಿ ; ಹೊಡಿರಿ ಹಲಗಿ

Webdunia
ಮಂಗಳವಾರ, 10 ಡಿಸೆಂಬರ್ 2019 (16:18 IST)
ಸಿದ್ದರಾಮಯ್ಯ ಬರೀ ಬುರುಡೆ ಬಿಡುತ್ತಾರೆ. ಅವರ ಬುರುಡೆ ಮಾತಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಇನ್ನಾದರೂ ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿ ಮನೆಗೆ ಹೋಗುವುದು ಒಳಿತು.

ಹೀಗಂತ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ರು.

ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಸಮೀಕ್ಷೆ ಮೀರಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.

ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ. ಸಿದ್ದರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿಯೇ ಮುಂದುವರೆಯಬೇಕು. ಅವರು ಈವರೆಗೂ ಎಲ್ಲೇ ಹೋದರೂ ಪಕ್ಷವನ್ನ ಭಾಗ ಮಾಡಿದ್ದಾರೆ. ಹೀಗಾಗಿ ಇನ್ನೂ ಅವರು ಕಾಂಗ್ರೆಸ್ ನಲ್ಲಿ ಮೂರು ಭಾಗ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments