ಮತ್ತೆ ಲಾಕ್ ಡೌನ್ : ಸಚಿವರು ಹೇಳಿದ್ದೇನು?

Webdunia
ಶುಕ್ರವಾರ, 26 ಜೂನ್ 2020 (16:25 IST)
ಮಹದಾಯಿ ಯೋಜನೆಯ ಜಾರಿ ಕುರಿತು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ಯೋಜನೆ ಜಾರಿಗೆ ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಅಡ್ಡಿ ಆತಂಕವಿಲ್ಲದೆ ಯೋಜನೆ ಜಾರಿಗೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಸಿಎಂ ಬಿ ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ‌. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಯಿಂದ ಕೋವಿಡ್ -19 ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಡಿಕೆಶಿ ವಿರೋಧ ವ್ಯಕ್ತಪಡಿಸುವ ಬದಲು, ರಾಜ್ಯ ಸರಕಾರಕ್ಕೆ ಸಹಕಾರ ನೀಡಲಿ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರು ಸರಕಾರಕ್ಕೆ ಸಲಹೆ-ಸೂಚನೆ ನೀಡಲಿ‌ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಮುಂದಿನ ಸುದ್ದಿ
Show comments