ಮತ್ತೆ ಲಾಕ್ ಡೌನ್ : ಸಚಿವರು ಹೇಳಿದ್ದೇನು?

Webdunia
ಶುಕ್ರವಾರ, 26 ಜೂನ್ 2020 (16:25 IST)
ಮಹದಾಯಿ ಯೋಜನೆಯ ಜಾರಿ ಕುರಿತು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ಯೋಜನೆ ಜಾರಿಗೆ ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಅಡ್ಡಿ ಆತಂಕವಿಲ್ಲದೆ ಯೋಜನೆ ಜಾರಿಗೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಸಿಎಂ ಬಿ ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ‌. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಯಿಂದ ಕೋವಿಡ್ -19 ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಡಿಕೆಶಿ ವಿರೋಧ ವ್ಯಕ್ತಪಡಿಸುವ ಬದಲು, ರಾಜ್ಯ ಸರಕಾರಕ್ಕೆ ಸಹಕಾರ ನೀಡಲಿ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರು ಸರಕಾರಕ್ಕೆ ಸಲಹೆ-ಸೂಚನೆ ನೀಡಲಿ‌ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments