Webdunia - Bharat's app for daily news and videos

Install App

ರಂಜಾನ್ ತಿಂಗಳಲ್ಲೂ ಲಾಕ್ ಡೌನ್ : ಮುಸ್ಲಿಂ ಮುಖಂಡರು ಹೇಳಿದ್ದೇನು?

Webdunia
ಗುರುವಾರ, 16 ಏಪ್ರಿಲ್ 2020 (18:48 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಸಲಾಗಿದೆ. ಏತನ್ಮಧ್ಯೆ ರಂಜಾನ್ ಆಚರಣೆ ಬಂದಿದ್ದು ಈ ಕುರಿತು ಮುಸ್ಲಿಂ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಸೋಂಕು ತಡೆ ಹಿನ್ನೆಲೆ ಇದೀಗ ಕೇಂದ್ರ ಸರ್ಕಾರ ಮೇ 3 ರ ವರೆಗೆ ಲಾಕ್‍ಡೌನ್ ವಿಸ್ತರಿಸಿದೆ. ಲಾಕ್‍ಡೌನ್ ಮುಗಿಯುವವರೆಗೂ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನ ನಿಲ್ಲಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ರಂಜಾನ್  ತಿಂಗಳಲ್ಲೂ ಲಾಕ್‍ಡೌನ್ ನಿಯಮಗಳನ್ನ ಕಡ್ಡಾಯವಾಗಿ ಪಾಲನೆ ಮಾಡುವಂತೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ತಿಳಿಸಿದ್ದಾರೆ.

ಮಸೀದಿಗೆ ತೆರಳದೆ ಮನೆಯಲ್ಲೇ ನಮಾಜ್ ಮಾಡಬೇಕು. ಸಹರಿ ಹಾಗೂ ಇಫ್ತಾರ್ ಕೂಟವನ್ನ ನಿರ್ಬಂಧಿಸಬೇಕು. ಈ ಮಾಸದಲ್ಲಿ ಬಡವರಿಗೆ ಸಹಾಯ ಮಾಡಬೇಕು. ದಿನನಿತ್ಯದ ಅಗತ್ಯ ವಸ್ತುಗಳಿಗೆ ಖರೀದಿ ವಿಚಾರದಲ್ಲಿ ಸರಕಾರ ನೀಡುವ ನಿರ್ದೇಶನ ತಪ್ಪದೇ ಪಾಲಿಸಬೇಕು. ಸಮುದಾಯದ ಮುಖಂಡರು ಸರಕಾರದ ಸೂಚನೆಯನ್ನ ಕಡ್ಡಾಯವಾಗಿ ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments