Webdunia - Bharat's app for daily news and videos

Install App

ಲಾಕ್ ಡೌನ್ ಹಿನ್ನಲೆ; ಮದ್ಯ ಸಿಗದೆ ಕುಡುಕ ಆತ್ಮಹತ್ಯೆ

Webdunia
ಗುರುವಾರ, 2 ಏಪ್ರಿಲ್ 2020 (10:03 IST)
ಚಿಕ್ಕೋಡಿ : ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದೆ ಕುಡುಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಬಡಿಗೇರಿ(44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದ್ದು, ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಬೇರಸಗೊಂಡ ಈತ ಮದ್ಯಕ್ಕಾಗಿ ಬೀದಿ ಬೀದಿ ಸುತ್ತುತ್ತಿದ್ದ ಈತ ಸೋಮವಾರದಂದು ನಾಪತ್ತೆಯಾಗಿದ್ದ.

 

ಆದರೆ ಬುಧವಾರದಂದು ಆತ ಶವವಾಗಿ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments