ಲಾಕ್ ಡೌನ್ ಹಿನ್ನಲೆ; ಮದ್ಯ ಸಿಗದೆ ಕುಡುಕ ಆತ್ಮಹತ್ಯೆ

Webdunia
ಗುರುವಾರ, 2 ಏಪ್ರಿಲ್ 2020 (10:03 IST)
ಚಿಕ್ಕೋಡಿ : ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದೆ ಕುಡುಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಬಡಿಗೇರಿ(44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದ್ದು, ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಬೇರಸಗೊಂಡ ಈತ ಮದ್ಯಕ್ಕಾಗಿ ಬೀದಿ ಬೀದಿ ಸುತ್ತುತ್ತಿದ್ದ ಈತ ಸೋಮವಾರದಂದು ನಾಪತ್ತೆಯಾಗಿದ್ದ.

 

ಆದರೆ ಬುಧವಾರದಂದು ಆತ ಶವವಾಗಿ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments