Webdunia - Bharat's app for daily news and videos

Install App

ಲಾಕ್ ಡೌನ್ ಹಿನ್ನಲೆ; ಆಹಾರದ ಬೆಲೆಯಲ್ಲಿ ಹೆಚ್ಚಳ

Webdunia
ಬುಧವಾರ, 1 ಏಪ್ರಿಲ್ 2020 (09:37 IST)
ಬೆಂಗಳೂರು: ದೇಶದಲ್ಲಿ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿದೆ. ಈ ಲಾಕ್ ಡೌನ್ ನಿಂದ ಬೆಲೆ ಏರಿಕೆ ಕೂಡ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಆಹಾರದ ಬೆಲೆ ಕೂಡ ಹೆಚ್ಚಾಗಿದೆ. ಆನ್ ಲೈನ್ ಡೆಲಿವರಿಯಲ್ಲೂ ಆಹಾರದ ಬೆಲೆ ಹೆಚ್ಚಾಗಿದೆ.

ಮಧ್ಯಮ, ಬಡ ವರ್ಗದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಹೆಚ್ಚು ದುಡ್ಡು ಕೊಟ್ಟು ಕಡಿಮೆ ತಿನ್ನುವ ಪರಿಸ್ಥಿತಿ ಎದುರಾಗಿದೆ.ಇನ್ನು ತಾವು ಕೊಡುವ ದುಡ್ಡಿಗೆ ಹೊಟ್ಟೆ ತುಂಬ ಆಹಾರ ಸಿಗದೇ ಸಂಕಷ್ಟಿಕ್ಕೀಡಾಗಿದ್ದಾರೆ.ಹೊಟ್ಟೆ ತುಂಬಿಸಿಕೊಳ್ಳಲು ಜನ ಇಂದಿರಾ ಕ್ಯಾಂಟೀನ್ ಮೊರೆ ಹೋಗುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳು ತೆರೆದಿಲ್ಲ. ಹಾಗಾಗಿ ಬಡ ಹಾಗೂ ಮಧ್ಯಮ ವರ್ಗದವರು ತೊಂದರೆ ಅನುಭವಿಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments