Webdunia - Bharat's app for daily news and videos

Install App

ಲಾಕ್ ಡೌನ್ ಹಿನ್ನಲೆ; ಆಹಾರದ ಬೆಲೆಯಲ್ಲಿ ಹೆಚ್ಚಳ

Webdunia
ಬುಧವಾರ, 1 ಏಪ್ರಿಲ್ 2020 (09:37 IST)
ಬೆಂಗಳೂರು: ದೇಶದಲ್ಲಿ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿದೆ. ಈ ಲಾಕ್ ಡೌನ್ ನಿಂದ ಬೆಲೆ ಏರಿಕೆ ಕೂಡ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಆಹಾರದ ಬೆಲೆ ಕೂಡ ಹೆಚ್ಚಾಗಿದೆ. ಆನ್ ಲೈನ್ ಡೆಲಿವರಿಯಲ್ಲೂ ಆಹಾರದ ಬೆಲೆ ಹೆಚ್ಚಾಗಿದೆ.

ಮಧ್ಯಮ, ಬಡ ವರ್ಗದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಹೆಚ್ಚು ದುಡ್ಡು ಕೊಟ್ಟು ಕಡಿಮೆ ತಿನ್ನುವ ಪರಿಸ್ಥಿತಿ ಎದುರಾಗಿದೆ.ಇನ್ನು ತಾವು ಕೊಡುವ ದುಡ್ಡಿಗೆ ಹೊಟ್ಟೆ ತುಂಬ ಆಹಾರ ಸಿಗದೇ ಸಂಕಷ್ಟಿಕ್ಕೀಡಾಗಿದ್ದಾರೆ.ಹೊಟ್ಟೆ ತುಂಬಿಸಿಕೊಳ್ಳಲು ಜನ ಇಂದಿರಾ ಕ್ಯಾಂಟೀನ್ ಮೊರೆ ಹೋಗುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳು ತೆರೆದಿಲ್ಲ. ಹಾಗಾಗಿ ಬಡ ಹಾಗೂ ಮಧ್ಯಮ ವರ್ಗದವರು ತೊಂದರೆ ಅನುಭವಿಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments