Webdunia - Bharat's app for daily news and videos

Install App

ಲಾಕ್ ಡೌನ್ ಸಡಿಸುತ್ತಿರುವ ಹಿನ್ನಲೆ; ಕೆಎಸ್ ಆರ್ ಟಿಸಿ ಸಿಬ್ಬಂದಿ, ಪ್ರಯಾಣಿಕರಿಗೆ ಹೊಸ ರೂಲ್ಸ್

Webdunia
ಸೋಮವಾರ, 18 ಮೇ 2020 (10:46 IST)

ಬೆಂಗಳೂರು : ಲಾಕ್ ಡೌನ್ ಸಡಿಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಕೆಎಸ್ ಆರ್ ಟಿಸಿ ಸಿಬ್ಬಂದಿ, ಪ್ರಯಾಣಿಕರಿಗೆ ಹೊಸ ರೂಲ್ಸ್ ಜಾರಿಗೆ ತಂದಿದೆ.

 

ಅದರಂತೆ ಬಸ್ ನಲ್ಲಿ 20ರಿಂದ 50 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ರಾಜಹಂಸ-20 ಪ್ರಯಾಣಿಕರಿಗಷ್ಟೇ ಅವಕಾಶ. ಸಿಬ್ಬಂದಿ, ಪ್ರಯಾಣಿಕರಿಗೆ ಮಾಸ್ಕ್ ,ಸಾಮಾಜಿಕ ಅಂತರ ಕಡ್ಡಾಯ . ಡಬಲ್ ಸೀಟ್ ನಲ್ಲಿ ಒಬ್ಬರು ಹಾಗೂ ತ್ರಿಬಲ್ ಸೀಟ್ ನಲ್ಲಿ ಇಬ್ಬರು ಕೂರಲು ಅವಕಾಶ ನೀಡಿದೆ.
 

ಬಸ್ ನಲ್ಲಿ ನಿಂತು ಪ್ರಯಾಣಿಸಲು ಅವಕಾಶ ಇಲ್ಲ.  ಮುಖ್ಯ ನಿಲ್ದಾಣಗಳಲ್ಲಷ್ಟೇ ಬಸ್ ನಿಲುಗಡೆ ಮಾಡಬೇಕು. ಮಾರ್ಗ ಮಧ್ಯೆ ಪ್ರಯಾಣಿಕರು ಬಸ್ ಹತ್ತುವಂತಿಲ್ಲ. ಹಾಗೇ ಪ್ರಯಾಣಿಕರ ವಿಳಾಸ ಪಡೆಯುವುದು ಕಡ್ಡಾಯ. 65 ವರ್ಷ ಮೇಲ್ಪಟ್ಟವರು, ಗರ್ಭಿಣಿ, ಮಕ್ಕಳಿಗೆ ಬಸ್ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಪ್ರಯಾಣಿಕ ಅನಾರೋಗ್ಯದಿಂದ ಬಳಲುತ್ತಿದ್ರೆ ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂಬುದಾಗಿ ತಿಳಿಸಲಾಗಿದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments