ಲಾಕ್ ಡೌನ್ ಸಡಿಸುತ್ತಿರುವ ಹಿನ್ನಲೆ; ಕೆಎಸ್ ಆರ್ ಟಿಸಿ ಸಿಬ್ಬಂದಿ, ಪ್ರಯಾಣಿಕರಿಗೆ ಹೊಸ ರೂಲ್ಸ್

Webdunia
ಸೋಮವಾರ, 18 ಮೇ 2020 (10:46 IST)

ಬೆಂಗಳೂರು : ಲಾಕ್ ಡೌನ್ ಸಡಿಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಕೆಎಸ್ ಆರ್ ಟಿಸಿ ಸಿಬ್ಬಂದಿ, ಪ್ರಯಾಣಿಕರಿಗೆ ಹೊಸ ರೂಲ್ಸ್ ಜಾರಿಗೆ ತಂದಿದೆ.

 

ಅದರಂತೆ ಬಸ್ ನಲ್ಲಿ 20ರಿಂದ 50 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ರಾಜಹಂಸ-20 ಪ್ರಯಾಣಿಕರಿಗಷ್ಟೇ ಅವಕಾಶ. ಸಿಬ್ಬಂದಿ, ಪ್ರಯಾಣಿಕರಿಗೆ ಮಾಸ್ಕ್ ,ಸಾಮಾಜಿಕ ಅಂತರ ಕಡ್ಡಾಯ . ಡಬಲ್ ಸೀಟ್ ನಲ್ಲಿ ಒಬ್ಬರು ಹಾಗೂ ತ್ರಿಬಲ್ ಸೀಟ್ ನಲ್ಲಿ ಇಬ್ಬರು ಕೂರಲು ಅವಕಾಶ ನೀಡಿದೆ.
 

ಬಸ್ ನಲ್ಲಿ ನಿಂತು ಪ್ರಯಾಣಿಸಲು ಅವಕಾಶ ಇಲ್ಲ.  ಮುಖ್ಯ ನಿಲ್ದಾಣಗಳಲ್ಲಷ್ಟೇ ಬಸ್ ನಿಲುಗಡೆ ಮಾಡಬೇಕು. ಮಾರ್ಗ ಮಧ್ಯೆ ಪ್ರಯಾಣಿಕರು ಬಸ್ ಹತ್ತುವಂತಿಲ್ಲ. ಹಾಗೇ ಪ್ರಯಾಣಿಕರ ವಿಳಾಸ ಪಡೆಯುವುದು ಕಡ್ಡಾಯ. 65 ವರ್ಷ ಮೇಲ್ಪಟ್ಟವರು, ಗರ್ಭಿಣಿ, ಮಕ್ಕಳಿಗೆ ಬಸ್ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಪ್ರಯಾಣಿಕ ಅನಾರೋಗ್ಯದಿಂದ ಬಳಲುತ್ತಿದ್ರೆ ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂಬುದಾಗಿ ತಿಳಿಸಲಾಗಿದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments