Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಹಿನ್ನಲೆ; ಸೈಕಲ್ ಮೇಲೆ ತಮ್ಮೂರಿಗೆ ಪ್ರಯಾಣ ಬೆಳೆಸಿದ ಕಾರ್ಮಿಕರು

ಲಾಕ್ ಡೌನ್ ಹಿನ್ನಲೆ; ಸೈಕಲ್ ಮೇಲೆ ತಮ್ಮೂರಿಗೆ ಪ್ರಯಾಣ ಬೆಳೆಸಿದ ಕಾರ್ಮಿಕರು
ಬೆಂಗಳೂರು , ಗುರುವಾರ, 23 ಏಪ್ರಿಲ್ 2020 (10:01 IST)
ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ತವರೂರಿಗೆ ತೆರಳಲು ಆಗದ ಉತ್ತರ ಪ್ರದೇಶದ ಮೂಲದ ಕಾರ್ಮಿಕರು ಇದೀಗ ಸೈಕಲ್ ಮೇಲೆ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ.


ಉತ್ತರ ಪ್ರದೇಶದ ಹರಿದೋಹಿ ಜಿಲ್ಲೆಯ 41 ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸಮಾಡಿಕೊಂಡಿದ್ದರು. ಆದರೆ ಕೊರೊನಾ ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆದ ಕಾರಣ ಸಾರಿಗೆ ಇಲ್ಲದೆ ತಮ್ಮೂರಿಗೆ ತೆರಳು ಆಗದೆ, ವಸತಿ, ಆಹಾರವಿಲ್ಲದೇ ಪರದಾಡುತ್ತಿದ್ದರು.


ಆದರೆ ಇದೀಗ ತಮ್ಮೂರಿಗೆ ಪ್ರಯಾಣ ಬೆಳೆಸಲು ಸಿದ್ಧರಾದ ಕಾರ್ಮಿಕರು ಸೈಕಲ್ ಮೂಲಕ ಊರು ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿನಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಇಲ್ಲ- ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ