ಲಾಕ್ ಡೌನ್ ಹಿನ್ನಲೆ; ಸೈಕಲ್ ಮೇಲೆ ತಮ್ಮೂರಿಗೆ ಪ್ರಯಾಣ ಬೆಳೆಸಿದ ಕಾರ್ಮಿಕರು

Webdunia
ಗುರುವಾರ, 23 ಏಪ್ರಿಲ್ 2020 (10:01 IST)
ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ತವರೂರಿಗೆ ತೆರಳಲು ಆಗದ ಉತ್ತರ ಪ್ರದೇಶದ ಮೂಲದ ಕಾರ್ಮಿಕರು ಇದೀಗ ಸೈಕಲ್ ಮೇಲೆ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ.


ಉತ್ತರ ಪ್ರದೇಶದ ಹರಿದೋಹಿ ಜಿಲ್ಲೆಯ 41 ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸಮಾಡಿಕೊಂಡಿದ್ದರು. ಆದರೆ ಕೊರೊನಾ ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆದ ಕಾರಣ ಸಾರಿಗೆ ಇಲ್ಲದೆ ತಮ್ಮೂರಿಗೆ ತೆರಳು ಆಗದೆ, ವಸತಿ, ಆಹಾರವಿಲ್ಲದೇ ಪರದಾಡುತ್ತಿದ್ದರು.


ಆದರೆ ಇದೀಗ ತಮ್ಮೂರಿಗೆ ಪ್ರಯಾಣ ಬೆಳೆಸಲು ಸಿದ್ಧರಾದ ಕಾರ್ಮಿಕರು ಸೈಕಲ್ ಮೂಲಕ ಊರು ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments