Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ : 15 ಜನರ ಮೇಲೆ ಕೇಸ್

Webdunia
ಸೋಮವಾರ, 30 ಮಾರ್ಚ್ 2020 (18:30 IST)
ಕೊರೊನಾ ವೈರಸ್ ನಿರಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗುತ್ತಿದೆ.

ಬಳ್ಳಾರಿಯ ಹೊಸಪೇಟೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಕಾಳಿಕಾದೇವಿ ರಥೋತ್ಸವ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ 15 ಜನರ ಮೇಲೆ ಮರಿಯಮ್ಮನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಗೊಲ್ಲರಹಳ್ಳಿ ಗ್ರಾಮದ ಮುಖಂಡರಾದ ಕಾಳಪ್ಪ ಫಕ್ಕಿರಪ್ಪ, ಜಿ.ಬಿ.ನಾಗರಾಜ, ದಾಸರ ವೆಂಕಟೇಶ, ಕೋಮಾರಪ್ಪ, ಅನಂತಪ್ಪ ಡಿ.ಕೆ, ಸುರೇಶ ಮೈಲಪ್ಪ, ಕೆಂಚಪ್ಪ ಕಾಳಪ್ಪ, ಸಣ್ಣ ಹನುಮಂತಪ್ಪ, ನಾಗರಾಜ ಬನ್ನಿಯಪ್ಪ, ಈರಮ್ಮನವರ್ ಕೆಂಚಪ್ಪ, ಪುರ್ಲಿ ಕಾಳಶ್ರಪ್ಪ, ಸೋಮಪ್ಪ ಹುಚ್ಚಪ್ಪ, ಸುಣಗಾರ ದುರ್ಗೇಶ, ಗುರಿಕಾರ ಕಾಳಪ್ಪ ಮತ್ತು ಬಲವಂತಪ್ಪ ಅವರ ಮೇಲೆ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments