Webdunia - Bharat's app for daily news and videos

Install App

ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಕೆ ? : ಡಿಸಿಎಂ ಹೇಳಿದ್ದೇನು

Webdunia
ಸೋಮವಾರ, 27 ಏಪ್ರಿಲ್ 2020 (14:50 IST)
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ಕೊರೊನಾ ವೈರಸ್ ಸ್ಥಿತಿಗತಿ ಬಗ್ಗೆ ವಿಚಾರಿಸಿದ್ದಾರೆ.

ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಸಬೇಕೆಂದು ಪ್ರಸ್ತಾಪ ಇಟ್ಟಿದ್ದಾರೆ ಅಂತ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೇರೆ ರಾಜ್ಯಗಳ ಜೊತೆ ತುಲನೆ ಮಾಡಿದರೆ ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೆಚ್ಚದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ಸಿಕ್ಕಿಲ್ಲ. ಜಾಗೃತಿ ವಹಿಸಬೇಕಿದೆ. ಕೊರೊನಾಗೆ ಮದ್ದಿಲ್ಲ. ಇದಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಒಂದೆರಡು ದಿನದಲ್ಲಿ ಕಡಿಮೆಯಾಗುವ ರೋಗವಲ್ಲ. ಸುಮಾರು ದಿನ ಮುಂದುವರಿಯಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments