Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವರು ಬಿಚ್ಚಿಟ್ಟ ಸತ್ಯ

ರಾಜ್ಯ ಸರಕಾರ
ರಾಜ್ಯದಲ್ಲಿ ಕೊರೊನಾ ತಡೆಗಾಗಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುತ್ತಾ? ಇಂಥದ್ದೊಂದು ಪ್ರಶ್ನೆ ಜನಸಾಮಾನ್ಯರನ್ನು ಕಾಡುವುದಕ್ಕೆ ಶುರುಮಾಡಿದೆ.

ಲಾಕ್ ಡೌನ್ ಜಾರಿ ಮಾಡಲು ಸರಕಾರ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿವೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಟಿ.ರವಿ, ಕೋವಿಡ್ – 19 ವಿಷಯ ನಿರ್ಲಕ್ಷ್ಯ ಮಾಡುವಂಥದ್ದು ಅಲ್ಲವೇ ಅಲ್ಲ.

ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಯೋಚನೆ ಮಾಡಬೇಕಾಗಿದೆ ಎಂದಿರೋದು ಹೊಸ ಚರ್ಚೆಗೆ ಕಾರಣವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಡೆಡ್ಲಿ ಕೊರೊನಾಗೆ ರಾಜ್ಯದ ಶಾಸಕ ಬಲಿ