ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವರು ಬಿಚ್ಚಿಟ್ಟ ಸತ್ಯ

Webdunia
ಗುರುವಾರ, 24 ಸೆಪ್ಟಂಬರ್ 2020 (22:48 IST)
ರಾಜ್ಯದಲ್ಲಿ ಕೊರೊನಾ ತಡೆಗಾಗಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುತ್ತಾ? ಇಂಥದ್ದೊಂದು ಪ್ರಶ್ನೆ ಜನಸಾಮಾನ್ಯರನ್ನು ಕಾಡುವುದಕ್ಕೆ ಶುರುಮಾಡಿದೆ.

ಲಾಕ್ ಡೌನ್ ಜಾರಿ ಮಾಡಲು ಸರಕಾರ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿವೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಟಿ.ರವಿ, ಕೋವಿಡ್ – 19 ವಿಷಯ ನಿರ್ಲಕ್ಷ್ಯ ಮಾಡುವಂಥದ್ದು ಅಲ್ಲವೇ ಅಲ್ಲ.

ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಯೋಚನೆ ಮಾಡಬೇಕಾಗಿದೆ ಎಂದಿರೋದು ಹೊಸ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮುಂದಿನ ಸುದ್ದಿ
Show comments