Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವರು ಬಿಚ್ಚಿಟ್ಟ ಸತ್ಯ

Webdunia
ಗುರುವಾರ, 24 ಸೆಪ್ಟಂಬರ್ 2020 (22:48 IST)
ರಾಜ್ಯದಲ್ಲಿ ಕೊರೊನಾ ತಡೆಗಾಗಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುತ್ತಾ? ಇಂಥದ್ದೊಂದು ಪ್ರಶ್ನೆ ಜನಸಾಮಾನ್ಯರನ್ನು ಕಾಡುವುದಕ್ಕೆ ಶುರುಮಾಡಿದೆ.

ಲಾಕ್ ಡೌನ್ ಜಾರಿ ಮಾಡಲು ಸರಕಾರ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿವೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಟಿ.ರವಿ, ಕೋವಿಡ್ – 19 ವಿಷಯ ನಿರ್ಲಕ್ಷ್ಯ ಮಾಡುವಂಥದ್ದು ಅಲ್ಲವೇ ಅಲ್ಲ.

ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಯೋಚನೆ ಮಾಡಬೇಕಾಗಿದೆ ಎಂದಿರೋದು ಹೊಸ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments