ಲಾಕ್ ಡೌನ್ ಎಫೆಕ್ಟ್ : ಕಳ್ಳಭಟ್ಟಿಗೆ ಭಾರೀ ಬೇಡಿಕೆ

Webdunia
ಬುಧವಾರ, 22 ಏಪ್ರಿಲ್ 2020 (14:04 IST)
ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೆಲವೆಡೆ ಕಳ್ಳಭಟ್ಟಿ ಸರಾಯಿ ಭಾರೀ ಬೇಡಿಕೆ ಕಂಡುಬರುತ್ತಿದೆ.

ಕರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಇರುವ ನಿಮಿತ್ತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಆದರೂ ರಾಯಚೂರು ಜಿಲ್ಲೆಯ 50 ಕ್ಕೂ ಹೆಚ್ಚು ತಾಂಡಾಗಳಲ್ಲಿ ಕಳ್ಳ ಭಟ್ಟಿ ಸರಾಯಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ.

ಇದನ್ನು ನಿಯಂತ್ರಿಸುವ ಸಲುವಾಗಿ ಜಿಲ್ಲಾದ್ಯಾಂತ ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ 8 ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ ಒಟ್ಟು 111 ಪ್ರಕರಣಗಳು ದಾಖಲಾಗಿವೆ. 67 ಜನರ ಮೇಲೆ ಕಾನೂನು ರೀತ್ಯ ಕ್ರಮವನ್ನು ಜರುಗಿಸಲಾಗಿದೆ.  ಒಟ್ಟು 90,895 ರೂಪಾಯಿ ಮೌಲ್ಯದ ಕೈ ಹೆಂಡವನ್ನು ಜಪ್ತಿ ಮಾಡಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್ ಪವಾರ್ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶಿವಮೊಗ್ಗದ ನಂದಿನಿ ಡೈರಿಯಿಂದ ಹಾಲಿನ ಪ್ಯಾಕೆಟ್‌ಗಳು ಕಳವು

Ajit Pawar No More: ರಾಜ್ಯ ರಾಜಕೀಯದಲ್ಲಿ ಬಲಿಷ್ಠ ನಾಯಕನ ಹಾದಿ ಎಂದೆಂದಿಗೂ ಇತಿಹಾಸ

ರವಿ ಬೆಳಗೆರೆ ಪುಸ್ತಕದ ನಕಲಿ ಮಾರಾಟ, ಸಿಡಿದೆದ್ದ ಭಾವನಾ ಬೆಳಗೆರೆ, ಹೇಳಿದ್ದೇನು, ವಿಡಿಯೋ

Big Breaking: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ದುರ್ಮರಣ

ಮುಂದಿನ ಸುದ್ದಿ
Show comments