ಲಾಕ್ ಡೌನ್ ಜಾರಿ : ಬಸ್ ಗಳಿಗೆ ನೋ ಪ್ರಾಬ್ಲಮ್

Webdunia
ಸೋಮವಾರ, 13 ಜುಲೈ 2020 (21:53 IST)
ರಾಜಧಾನಿ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿ ಮಾಡಿದ್ದರಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

ಹೀಗಾಗಿ ಬಸ್ ಗಳಲ್ಲಿ ಸಂಚಾರ ಮಾಡೋರಿಗೆ ಅಗತ್ಯವಿದ್ದಷ್ಟು ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಪ್ರತಿದಿನ 800 ಹೆಚ್ಚುವರಿ ಬಸ್ ಗಳನ್ನು ಎಂದರೆ ಒಟ್ಟು 1600 ಬಸ್ ಗಳು ಕೆಎಸ್ ಆರ್ ಟಿಸಿ ಯಿಂದ ಓಡಾಟ ನಡೆಸುತ್ತಿವೆ.

ಒಂದು ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ ಹೆಚ್ಚುವರಿ 200 ಬಸ್ ಗಳನ್ನು ಓಡಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಸವದಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಪೋರ್ಟ್ ನಲ್ಲಿ ಮಂಡಿಯೂರಿದ್ರೂ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು: ಬಿಜೆಪಿ ವ್ಯಂಗ್ಯ

ನಡು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದ ಡಿಕೆ ಶಿವಕುಮಾರ್ ಪೋಸ್ಟ್

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ರಾಹುಲ್ ಗಾಂಧಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments