ಕೊರೊನಾ ಲಾಕ್ ಡೌನ್ ಬಹುತೇಕ.ಪಕ್ಕಾ

Webdunia
ಸೋಮವಾರ, 10 ಜನವರಿ 2022 (17:54 IST)
ಒಂದು ವೇಳೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದರೆ ವಿಧಿಯಿಲ್ಲದೆ ಲಾಕ್‍ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಕೋವಿಡ್ ಸೋಂಕನ್ನು ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತದೆ. ಆದರೆ ಕಳೆದ ಹಲವು ದಿನಗಳಿಂದ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಕೈ ಮೀರಿದರೆ ಲಾಕ್‍ಡೌನ್ ಅನಿವಾರ್ಯವಾಗುತ್ತದೆ ಎಂದು ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಕಾಂಗ್ರೆಸ್ ಪಕ್ಷದವರೇ ಕಾರಣವಾಗುತ್ತಾರೆ. ಪಾದಯಾತ್ರೆ ಮಾಡಬೇಡಿ ಎಂದರೂ ಜನರನ್ನು ಗುಂಪುಗೂಡಿಸಿಕೊಂಡು ಪಾದಯಾತ್ರೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ನಾವು ಒಂದು ಹಂತದವರೆಗೆ ಸಹಿಸಿಕೊಳ್ಳಬಹುದು. ಇವರು ಜನರನ್ನು ಕೂಡಿಸಿಕೊಂಡು ಪಾದಯಾತ್ರೆ ಹೊರಟರೆ ಅದನ್ನು ಸರ್ಕಾರ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
 
ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು. ಕೆಲವರು ಸರ್ಕಾರ ಏನೂ ಮಾಡುವುದಿಲ್ಲ. ನಾವು ಹೇಗಾದರೂ ನಡೆದುಕೊಳ್ಳಬಹುದು ಎಂದು ಭಾವಿಸಿದ್ದಾರೆ. ನಮಗೆ ಜನರ ಪ್ರಾಣ ಮತ್ತು ಜೀವನ ಮುಖ್ಯ. ಪರಿಸ್ಥಿತಿ ಕೈ ಮೀರಿದರೆ ಏನು ಮಾಡಲು ಸಾಧ್ಯವಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments