ಮತ್ತೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡು

Webdunia
ಶನಿವಾರ, 15 ಮೇ 2021 (08:39 IST)
ಬೆಂಗಳೂರು: ಮೇ 24 ರಂದು ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ಮತ್ತೊಂದಷ್ಟು ದಿನ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.


ಈ ನಡುವೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡಾಗಲಿದೆ. ಈಗಾಗಲೇ ಲಾಕ್ ಡೌನ್ ನಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನಷ್ಟು ಜನ ಉದ್ಯೋಗದ ಬಗ್ಗೆ ಆತಂಕದಲ್ಲಿದ್ದಾರೆ.

ಇನ್ನೂ ಲಾಕ್ ಡೌನ್ ವಿಸ್ತರಣೆಯಾದರೆ ಹಲವು ಸಣ್ಣ ಉದ್ಯಮಗಳು ಸಂಪೂರ್ಣವಾಗಿ ಬಾಗಿಲ್ ಬಂದ್ ಆಗಲಿವೆ. ಇದರಿಂದ ಮಧ್ಯಮ ವರ್ಗದವರಿಗೆ ಹೆಚ್ಚು ಹೊಡೆತ ಬೀಳಲಿದೆ. ಅತ್ತ ಸರ್ಕಾರವೂ ಯಾವುದೇ ಪ್ಯಾಕೇಜ್ ಘೋಷಿಸಿಲ್ಲ. ಹೀಗಾಗಿ ಬಡ ವರ್ಗದವರಿಗೂ ತೊಂದರೆಯಾಗುವುದು ಖಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯ್ ರಾಜಕೀಯ ಹಾದಿ ಜತೆ ನನ್ನ ಹೋಲಿಕೆ ಸರಿಯಲ್ಲ: ಪವನ್ ಕಲ್ಯಾಣ್

ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್ ಮನೆಗೆಯೇ ನುಗ್ಗಿದ್ದ ಖದೀಮರು, ₹15ಲಕ್ಷದ ಚಿನ್ನ ಕಳ್ಳತನ

ಅಂದು ಪ್ರಧಾನಿ ಮೋದಿ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ ಎಂದಾಗಲೂ ನಾವು ಪಾಲಿಸಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್‌

ತಮಿಳುನಾಡು ಚುನಾವಣೆ: ಅಕ್ರಮವಾಗಿ ವೋಟ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ 10ವಿದೇಶಿ ಪ್ರಜೆಗಳು ಅರೆಸ್ಟ್‌

ಪ್ರಮಾಣ ವಚನಕ್ಕೆ ಆಹ್ವಾನಿಸಿದ ಸಿಎಂ ವಿಡಿ ಸತೀಶನ್‌ಗೆ ಶುಭಹಾರೈಸಿದ ರಾಜೀವ ಚಂದ್ರಶೇಖರ್‌

ಮುಂದಿನ ಸುದ್ದಿ
Show comments