ಮತ್ತೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡು

Webdunia
ಶನಿವಾರ, 15 ಮೇ 2021 (08:39 IST)
ಬೆಂಗಳೂರು: ಮೇ 24 ರಂದು ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ಮತ್ತೊಂದಷ್ಟು ದಿನ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.


ಈ ನಡುವೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡಾಗಲಿದೆ. ಈಗಾಗಲೇ ಲಾಕ್ ಡೌನ್ ನಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನಷ್ಟು ಜನ ಉದ್ಯೋಗದ ಬಗ್ಗೆ ಆತಂಕದಲ್ಲಿದ್ದಾರೆ.

ಇನ್ನೂ ಲಾಕ್ ಡೌನ್ ವಿಸ್ತರಣೆಯಾದರೆ ಹಲವು ಸಣ್ಣ ಉದ್ಯಮಗಳು ಸಂಪೂರ್ಣವಾಗಿ ಬಾಗಿಲ್ ಬಂದ್ ಆಗಲಿವೆ. ಇದರಿಂದ ಮಧ್ಯಮ ವರ್ಗದವರಿಗೆ ಹೆಚ್ಚು ಹೊಡೆತ ಬೀಳಲಿದೆ. ಅತ್ತ ಸರ್ಕಾರವೂ ಯಾವುದೇ ಪ್ಯಾಕೇಜ್ ಘೋಷಿಸಿಲ್ಲ. ಹೀಗಾಗಿ ಬಡ ವರ್ಗದವರಿಗೂ ತೊಂದರೆಯಾಗುವುದು ಖಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments