Webdunia - Bharat's app for daily news and videos

Install App

ಮತ್ತೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡು

Webdunia
ಶನಿವಾರ, 15 ಮೇ 2021 (08:39 IST)
ಬೆಂಗಳೂರು: ಮೇ 24 ರಂದು ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ಮತ್ತೊಂದಷ್ಟು ದಿನ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.


ಈ ನಡುವೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡಾಗಲಿದೆ. ಈಗಾಗಲೇ ಲಾಕ್ ಡೌನ್ ನಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನಷ್ಟು ಜನ ಉದ್ಯೋಗದ ಬಗ್ಗೆ ಆತಂಕದಲ್ಲಿದ್ದಾರೆ.

ಇನ್ನೂ ಲಾಕ್ ಡೌನ್ ವಿಸ್ತರಣೆಯಾದರೆ ಹಲವು ಸಣ್ಣ ಉದ್ಯಮಗಳು ಸಂಪೂರ್ಣವಾಗಿ ಬಾಗಿಲ್ ಬಂದ್ ಆಗಲಿವೆ. ಇದರಿಂದ ಮಧ್ಯಮ ವರ್ಗದವರಿಗೆ ಹೆಚ್ಚು ಹೊಡೆತ ಬೀಳಲಿದೆ. ಅತ್ತ ಸರ್ಕಾರವೂ ಯಾವುದೇ ಪ್ಯಾಕೇಜ್ ಘೋಷಿಸಿಲ್ಲ. ಹೀಗಾಗಿ ಬಡ ವರ್ಗದವರಿಗೂ ತೊಂದರೆಯಾಗುವುದು ಖಚಿತ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments