Webdunia - Bharat's app for daily news and videos

Install App

ಇನ್ನೊಂದು ವಾರ ಲಾಕ್ ಪಕ್ಕಾ: ಕೆಲವೊಂದು ವಿನಾಯ್ತಿ ಸಾಧ್ಯತೆ

Webdunia
ಗುರುವಾರ, 3 ಜೂನ್ 2021 (09:14 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಇನ್ನೂ ಒಂದು ವಾರಗಳ ಕಾಲ ಲಾಕ್ ಡೌನ್  ವಿಸ್ತರಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಆದೇಶವೊಂದೇ ಬಾಕಿಯಿದೆ.

 
ಆದರೆ ಈ  ಬಾರಿ ಲಾಕ್ ಡೌನ್ ಕಳೆದ ಬಾರಿಯಷ್ಟು ಕಠಿಣವಾಗಿರುವುದಿಲ್ಲ. ಕೈಗಾರಿಕೆ, ಗಾರ್ಮೆಂಟ್ಸ್, ಅಗತ್ಯ ಸೇವೆಗಳಿಗೆ ವಿನಾಯ್ತಿ ನೀಡಲಾಗುತ್ತದೆ.

ಎಲೆಕ್ಟ್ರಾನಿಕ್ಸ್, ಅಗತ್ಯ ಸೇವೆಗಳನ್ನು ಉತ್ಪಾದಿಸುವ ಕೈಗಾರಿಕೆಗಳು, ಗಾರ್ಮೆಂಟ್ಸ್ ನಲ್ಲಿ ಶೇ.50 ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಸಿಗಲಿದೆ. ಇದು ಕೈಗಾರಿಕಾ ವಲಯಕ್ಕೆ ಸಮಾಧಾನ ತರಲಿದೆ. ಕೇಂದ್ರದ ನಿಯಮದಂತೆ ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಕರಣಗಳಿರುವ ಪ್ರದೇಶಗಳಲ್ಲಿ ಅನ್ ಲಾಕ್ ಮಾಡಬಹುದಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯಕ್ಕೆ ಶೇ.7.5 ಪಾಸಿಟಿವಿಟಿ ಇದೆ. ಮೈಸೂರಿನಲ್ಲಿ ಅತೀ ಹೆಚ್ಚು ಶೇ.35 ಪಾಸಿಟಿವಿಟಿ ದರವಿದೆ. ಹೀಗಾಗಿ ಇನ್ನೊಂದು ವಾರ ಕಾಲ ಲಾಕ್ ಡೌನ್ ಮಾಡುವುದರ ಬಗ್ಗೆ ಸಿಎಂ ಒಲವು ಹೊಂದಿದ್ದಾರೆ. ಇಂದು ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments