Webdunia - Bharat's app for daily news and videos

Install App

ಇನ್ನೊಂದು ವಾರ ಲಾಕ್ ಪಕ್ಕಾ: ಕೆಲವೊಂದು ವಿನಾಯ್ತಿ ಸಾಧ್ಯತೆ

Webdunia
ಗುರುವಾರ, 3 ಜೂನ್ 2021 (09:14 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಇನ್ನೂ ಒಂದು ವಾರಗಳ ಕಾಲ ಲಾಕ್ ಡೌನ್  ವಿಸ್ತರಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಆದೇಶವೊಂದೇ ಬಾಕಿಯಿದೆ.

 
ಆದರೆ ಈ  ಬಾರಿ ಲಾಕ್ ಡೌನ್ ಕಳೆದ ಬಾರಿಯಷ್ಟು ಕಠಿಣವಾಗಿರುವುದಿಲ್ಲ. ಕೈಗಾರಿಕೆ, ಗಾರ್ಮೆಂಟ್ಸ್, ಅಗತ್ಯ ಸೇವೆಗಳಿಗೆ ವಿನಾಯ್ತಿ ನೀಡಲಾಗುತ್ತದೆ.

ಎಲೆಕ್ಟ್ರಾನಿಕ್ಸ್, ಅಗತ್ಯ ಸೇವೆಗಳನ್ನು ಉತ್ಪಾದಿಸುವ ಕೈಗಾರಿಕೆಗಳು, ಗಾರ್ಮೆಂಟ್ಸ್ ನಲ್ಲಿ ಶೇ.50 ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಸಿಗಲಿದೆ. ಇದು ಕೈಗಾರಿಕಾ ವಲಯಕ್ಕೆ ಸಮಾಧಾನ ತರಲಿದೆ. ಕೇಂದ್ರದ ನಿಯಮದಂತೆ ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಕರಣಗಳಿರುವ ಪ್ರದೇಶಗಳಲ್ಲಿ ಅನ್ ಲಾಕ್ ಮಾಡಬಹುದಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯಕ್ಕೆ ಶೇ.7.5 ಪಾಸಿಟಿವಿಟಿ ಇದೆ. ಮೈಸೂರಿನಲ್ಲಿ ಅತೀ ಹೆಚ್ಚು ಶೇ.35 ಪಾಸಿಟಿವಿಟಿ ದರವಿದೆ. ಹೀಗಾಗಿ ಇನ್ನೊಂದು ವಾರ ಕಾಲ ಲಾಕ್ ಡೌನ್ ಮಾಡುವುದರ ಬಗ್ಗೆ ಸಿಎಂ ಒಲವು ಹೊಂದಿದ್ದಾರೆ. ಇಂದು ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments