ಇನ್ನೊಂದು ವಾರ ಲಾಕ್ ಪಕ್ಕಾ: ಕೆಲವೊಂದು ವಿನಾಯ್ತಿ ಸಾಧ್ಯತೆ

Webdunia
ಗುರುವಾರ, 3 ಜೂನ್ 2021 (09:14 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಇನ್ನೂ ಒಂದು ವಾರಗಳ ಕಾಲ ಲಾಕ್ ಡೌನ್  ವಿಸ್ತರಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಆದೇಶವೊಂದೇ ಬಾಕಿಯಿದೆ.

 
ಆದರೆ ಈ  ಬಾರಿ ಲಾಕ್ ಡೌನ್ ಕಳೆದ ಬಾರಿಯಷ್ಟು ಕಠಿಣವಾಗಿರುವುದಿಲ್ಲ. ಕೈಗಾರಿಕೆ, ಗಾರ್ಮೆಂಟ್ಸ್, ಅಗತ್ಯ ಸೇವೆಗಳಿಗೆ ವಿನಾಯ್ತಿ ನೀಡಲಾಗುತ್ತದೆ.

ಎಲೆಕ್ಟ್ರಾನಿಕ್ಸ್, ಅಗತ್ಯ ಸೇವೆಗಳನ್ನು ಉತ್ಪಾದಿಸುವ ಕೈಗಾರಿಕೆಗಳು, ಗಾರ್ಮೆಂಟ್ಸ್ ನಲ್ಲಿ ಶೇ.50 ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಸಿಗಲಿದೆ. ಇದು ಕೈಗಾರಿಕಾ ವಲಯಕ್ಕೆ ಸಮಾಧಾನ ತರಲಿದೆ. ಕೇಂದ್ರದ ನಿಯಮದಂತೆ ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಕರಣಗಳಿರುವ ಪ್ರದೇಶಗಳಲ್ಲಿ ಅನ್ ಲಾಕ್ ಮಾಡಬಹುದಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯಕ್ಕೆ ಶೇ.7.5 ಪಾಸಿಟಿವಿಟಿ ಇದೆ. ಮೈಸೂರಿನಲ್ಲಿ ಅತೀ ಹೆಚ್ಚು ಶೇ.35 ಪಾಸಿಟಿವಿಟಿ ದರವಿದೆ. ಹೀಗಾಗಿ ಇನ್ನೊಂದು ವಾರ ಕಾಲ ಲಾಕ್ ಡೌನ್ ಮಾಡುವುದರ ಬಗ್ಗೆ ಸಿಎಂ ಒಲವು ಹೊಂದಿದ್ದಾರೆ. ಇಂದು ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments