Webdunia - Bharat's app for daily news and videos

Install App

ಲಾಕ್ ಡೌನ್ ಮುಗಿದರೂ ಎಚ್ಚರಿಕೆ ಮರೆಯಬಾರದು

Webdunia
ಶುಕ್ರವಾರ, 4 ಜೂನ್ 2021 (09:33 IST)
ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ವಾರಕ್ಕೆ ಲಾಕ್ ಡೌನ್ ವಿಸ್ತರಿಸಿದೆ. ಆದರೆ ಒಂದು ವಾರದ ಬಳಿಕ ಅನ್ ಲಾಕ್ ಮಾಡಿದರೂ ಮೈಮರೆಯುವಂತಿಲ್ಲ.


ಇಷ್ಟು ದಿನ ಲಾಕ್ ಡೌನ್ ಅನುಭವಿಸಿ, ಈಗ ಅನ್ ಲಾಕ್ ಮಾಡಿದ ತಕ್ಷಣ ಹೊರ ಹೋಗಲು ಜನರಿಗೆ ಅತಿಯಾದ ಉತ್ಸಾಹವಿರುವುದು ಸಹಜ. ಹೇಗಿದ್ದರೂ ಕೊರೋನಾ ಕಡಿಮೆಯಾಗಿದೆ ಎಂಬ ಉಡಾಫೆಯಲ್ಲಿ ಮೈಮರೆತರೆ ಮತ್ತೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ.

ಹೀಗಾಗಿ ಲಾಕ್ ಡೌನ್ ಮುಗಿಯಿತೆಂದು ಅತಿಯಾದ ಓಡಾಟ, ಸುರಕ್ಷತೆ ಮರೆತರೆ ಮತ್ತೆ ಮನೆಯೊಳಗೇ ಕೂರುವ ಪರಿಸ್ಥಿತಿ ಬಂದೀತು. ಎಲ್ಲವನ್ನೂ ಸರ್ಕಾರಗಳೇ ಮಾಡಲು ಸಾಧ‍್ಯವಿಲ್ಲ. ನಮ್ಮ ಎಚ್ಚರಿಕೆಯಲ್ಲಿ ನಾವಿರುವುದು ಮುಖ್ಯ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments